Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

14 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದ ಸೂರ್ಯವಂಶಿ

Advertisement
ಭಾರತ U19 ಕ್ರಿಕೆಟ್ ತಂಡದ ತಾರೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಇತಿಹಾಸದ ಪುಸ್ತಕದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಈ ಬಾರಿ ಭಾರತ U19 ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕವನ್ನು ಬಾರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 14 ವರ್ಷದ ಈ ಆಟಗಾರ 31 ಎಸೆತಗಳಲ್ಲಿ 86 ರನ್ ಗಳಿಸಿ ಭಾರತಕ್ಕೆ ನಾರ್ಥಾಂಪ್ಟನ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ತಂದುಕೊಟ್ಟರು. ಐದು ಪಂದ್ಯಗಳ ಸರಣಿಯಲ್ಲಿ ಸದ್ಯ ಭಾರತ 2-1 ಮುನ್ನಡೆ ಪಡೆದಿದೆ.

ಸೂರ್ಯವಂಶಿ ಅರ್ಧಶತಕ ದಾಖಲಿಸಲು ಕೇವಲ 14 ಎಸೆತಗಳನ್ನು ತೆಗೆದುಕೊಂಡರು. ಉತ್ತಮ ಫಾರ್ಮ್‌ನಲ್ಲಿ ಕಂಡುಬಂದ ಅವರು ತಮ್ಮ ಇನಿಂಗ್ಸ್‌ನಲ್ಲಿ ಆರು ಬೌಂಡರಿಗಳು ಮತ್ತು ಒಂಬತ್ತು ಸಿಕ್ಸರ್‌ ಬಾರಿಸಿದರು ಮತ್ತು 277.41 ರ ಸ್ಟ್ರೈಕ್ ರೇಟ್ ಹೊಂದಿದ್ದರು. ಈ ಇನಿಂಗ್ಸ್ ಮೂಲಕ ವೈಭವ್, U19 ಏಕದಿನ ಇತಿಹಾಸದಲ್ಲಿ ಅತಿ ವೇಗದ 80 ರನ್‌ಗಳ ದಾಖಲೆಯನ್ನು ಹೊಂದಿದ್ದ ಸುರೇಶ್ ರೈನಾ ಅವರ ದಾಖಲೆ ಮುರಿದರು.

ಅಷ್ಟೇ ಅಲ್ಲದೆ, ಸೂರ್ಯವಂಶಿ ಅವರ ಈ ಅರ್ಧಶತಕವು ಯೂತ್ ಏಕದಿನ ಪಂದ್ಯಗಳಲ್ಲಿ ನಾಲ್ಕನೇ ವೇಗದ ಅರ್ಧಶತಕ ಮತ್ತು ರಿಷಭ್ ಪಂತ್ ನಂತರ ಭಾರತೀಯನೊಬ್ಬ ಗಳಿಸಿದ ಎರಡನೇ ಅರ್ಧಶತಕವಾಗಿತ್ತು. ಅವರು ಭಾರತದ ಪರ U19 ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಬರೆದರು. ಈ ಹಿಂದೆ 8 ಸಿಕ್ಸರ್‌ಗಳನ್ನು ಬಾರಿಸಿದ್ದ ಮಂದೀಪ್ ಸಿಂಗ್ ಅವರ ದಾಖಲೆಯನ್ನು ಮುರಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ