Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ : ಪ್ರತಿ ಟನ್ ಕಬ್ಬಿಗೆ ₹365 ರೂ. ಹೆಚ್ಚಳ

Advertisement

ನವದೆಹಲಿ: ದೇಶದ ಕೋಟ್ಯಂತರ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA), 2026-27ನೇ ಸಕ್ಕರೆ ಹಂಗಾಮಿಗೆ (ಅಕ್ಟೋಬರ್-ಸೆಪ್ಟೆಂಬರ್) ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಯನ್ನು ಪ್ರತಿ ಕ್ವಿಂಟಾಲ್ಗೆ ₹365 ಕ್ಕೆ ಹೆಚ್ಚಿಸಿ ಅನುಮೋದನೆ ನೀಡಿದೆ.

ಕಳೆದ ಹಂಗಾಮಿನ ಬೆಲೆ ₹355ಕ್ಕೆ ಹೋಲಿಸಿದರೆ, ಈ ಬಾರಿ ಕ್ವಿಂಟಾಲ್ಗೆ ₹10 ಹೆಚ್ಚಳ ಮಾಡಲಾಗಿದೆ (ಶೇ. 2.81ರಷ್ಟು ಏರಿಕೆ). ಈ ಬೆಲೆಯು ಶೇ. 10.25 ರಷ್ಟು ಮೂಲ ಸಕ್ಕರೆ ಚೇತರಿಕೆ ದರವನ್ನು ಆಧರಿಸಿದೆ.

ಒಂದು ವೇಳೆ ಸಕ್ಕರೆ ಚೇತರಿಕೆ ಪ್ರಮಾಣವು ಶೇ. 10.25ಕ್ಕಿಂತ ಹೆಚ್ಚಿದ್ದರೆ, ಪ್ರತಿ ಶೇ. 0.1 ಹೆಚ್ಚಳಕ್ಕೆ ರೈತರು ಪ್ರತಿ ಕ್ವಿಂಟಾಲ್ಗೆ ₹3.56 ಹೆಚ್ಚುವರಿ ಪ್ರೀಮಿಯಂ ಪಡೆಯಲಿದ್ದಾರೆ.

ಚೇತರಿಕೆ ದರ ಕಡಿಮೆ ಇದ್ದರೂ ರೈತರ ಹಿತರಕ್ಷಣೆ ಮಾಡಲಾಗಿದ್ದು, ಶೇ. 9.5ಕ್ಕಿಂತ ಕಡಿಮೆ ಚೇತರಿಕೆ ಇರುವ ಗಿರಣಿಗಳಿಗೆ ಕಡಿತ ಅನ್ವಯಿಸುವುದಿಲ್ಲ. ಅಂತಹ ಸಂದರ್ಭದಲ್ಲೂ ರೈತರಿಗೆ ಕನಿಷ್ಠ ₹338.3 ಸಿಗಲಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಬ್ದುಲ್ಲಾ ಶಫೀಕ್ ಶತಕ: ಪಾಕಿಸ್ತಾನ್ ೨ ವಿಕೆಟ್‌ಗೆ ೨೬೬ಸೆಂಟ್ರಿಂಗ್ ಶೀಟ್, ಬೋರ್ ವೆಲ್ ಕೇಬಲ್, ಬೈಕ್ ಕಳ್ಳರ ಬಂಧನನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ : ಉಮಾಶ್ರೀ ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ : ಡಿ.ಕೆ.ಶಿ ಖಡಕ್ ಉತ್ತರ ನಟಿ ತ್ರಿಶಾ ಬಗ್ಗೆ ದ್ವಂದ್ವಾರ್ಥ ಬರುವ ಹೇಳಿಕೆ : ಸ್ಟಾಲಿನ್ ಅರೆಸ್ಟ್ ಆಗಸ್ಟ್ 10 ರಂದು ಎನ್.ಡಿ.ಎ. ಮೈತ್ರಿಕೂಟದಿಂದ ಬೃಹತ್ ಪ್ರತಿಭಟನೆ ಶಾಸಕ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ರಾಂಪುರ ಕ್ಷೇತ್ರದಲ್ಲಿ ಪ್ರತಿಭಟನೆ: ಉದ್ವಿಗ್ನ ವಾತಾವರಣ ಸೃಷ್ಟಿಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣೆಶಾಸಕ PM ಅಶೋಕ್ ಅವರಿಗೆ ಸೋಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಬಾದರ್ಲಿಗೆ ತಪ್ಪಿದ ಸಚಿವ ಸ್ಥಾನ! ಅಭಿಮಾನಿಗಳಿಂದ ಆತ್ಮಹತ್ಯೆಗೆ ಯತ್ನ!