Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ : ಪ್ರತಿ ಟನ್ ಕಬ್ಬಿಗೆ ₹365 ರೂ. ಹೆಚ್ಚಳ

Advertisement

ನವದೆಹಲಿ: ದೇಶದ ಕೋಟ್ಯಂತರ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA), 2026-27ನೇ ಸಕ್ಕರೆ ಹಂಗಾಮಿಗೆ (ಅಕ್ಟೋಬರ್-ಸೆಪ್ಟೆಂಬರ್) ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಯನ್ನು ಪ್ರತಿ ಕ್ವಿಂಟಾಲ್ಗೆ ₹365 ಕ್ಕೆ ಹೆಚ್ಚಿಸಿ ಅನುಮೋದನೆ ನೀಡಿದೆ.

ಕಳೆದ ಹಂಗಾಮಿನ ಬೆಲೆ ₹355ಕ್ಕೆ ಹೋಲಿಸಿದರೆ, ಈ ಬಾರಿ ಕ್ವಿಂಟಾಲ್ಗೆ ₹10 ಹೆಚ್ಚಳ ಮಾಡಲಾಗಿದೆ (ಶೇ. 2.81ರಷ್ಟು ಏರಿಕೆ). ಈ ಬೆಲೆಯು ಶೇ. 10.25 ರಷ್ಟು ಮೂಲ ಸಕ್ಕರೆ ಚೇತರಿಕೆ ದರವನ್ನು ಆಧರಿಸಿದೆ.

ಒಂದು ವೇಳೆ ಸಕ್ಕರೆ ಚೇತರಿಕೆ ಪ್ರಮಾಣವು ಶೇ. 10.25ಕ್ಕಿಂತ ಹೆಚ್ಚಿದ್ದರೆ, ಪ್ರತಿ ಶೇ. 0.1 ಹೆಚ್ಚಳಕ್ಕೆ ರೈತರು ಪ್ರತಿ ಕ್ವಿಂಟಾಲ್ಗೆ ₹3.56 ಹೆಚ್ಚುವರಿ ಪ್ರೀಮಿಯಂ ಪಡೆಯಲಿದ್ದಾರೆ.

ಚೇತರಿಕೆ ದರ ಕಡಿಮೆ ಇದ್ದರೂ ರೈತರ ಹಿತರಕ್ಷಣೆ ಮಾಡಲಾಗಿದ್ದು, ಶೇ. 9.5ಕ್ಕಿಂತ ಕಡಿಮೆ ಚೇತರಿಕೆ ಇರುವ ಗಿರಣಿಗಳಿಗೆ ಕಡಿತ ಅನ್ವಯಿಸುವುದಿಲ್ಲ. ಅಂತಹ ಸಂದರ್ಭದಲ್ಲೂ ರೈತರಿಗೆ ಕನಿಷ್ಠ ₹338.3 ಸಿಗಲಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ