Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ದೇಶದ ಸ್ವಿಜರ್ಲ್ಯಾಂಡ್ ಕಾಶ್ಮೀರ ಆಗಲಿದೆ: ಜಗದೀಶ್ ಶೆಟ್ಟರ್

Advertisement
ಬೆಳಗಾವಿ: ಆರ್ಟಿಕಲ್ 370 ತಗೆದು ಹಾಕಿದ್ದರಿಂದ ಕಾಶ್ಮೀರ ತುಂಬಾ ಅಭಿವೃದ್ಧಿ ಆಗಿದೆ‌. ಮುಂದಿನ ದಿನಗಳಲ್ಲಿ ಸ್ವಿಜರ್ಲ್ಯಾಂಡ್ ಹೊಗುವ ಬದಲು ನಾವು ಕಾಶ್ಮೀರಕ್ಕೆ ಹೊಗಿ ಪ್ರವಾಸ ಮಾಡಬಹುದು. ನಮ್ಮ ದೇಶದ ಸ್ವಿಜರ್ಲ್ಯಾಂಡ್ ಕಾಶ್ಮೀರ ಆಗಲಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ



ಶುಕ್ರವಾರ ಬೆಳಗಾವಿ ನಗರದ ಜಿರಗೆ ಸಭಾ ಭವನದಲ್ಲಿ ಹಾಗೂ ಲಿಂಗರಾಜ ಕಾಲೇಜಿನಲ್ಲಿ ನಡೆಸಿದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಆರ್ಟಿಕಲ್ 370 ತಗೆದ ಮೇಲೆ ಮೊದಲು ಆಗುತ್ತಿದ್ದ ಅನಾಹುತಗಳು ಈಗ ಆಗುತ್ತಿಲ್ಲ.‌
ಪಾಕಿಸ್ತಾನದವರು ಕಾಶ್ಮೀರದ ಕೆಲವು ಸ್ಥಳಗಳನ್ನು ಆಕ್ರಮ ಮಾಡಿದರು.‌ ಹಾಗಾಗಿ ಆ ಸ್ಥಳವನ್ನು ಪಾಕ್ ಆಕ್ರಮಿತ ಕಾಶ್ಮೀರ ಎಂದು ಕರೆಯುತ್ತಾರೆ. ಭಾರತದ ಮ್ಯಾಪ್ ನಲ್ಲಿ ಪಿಓಕಿ ಎಂದು ಇರುವುದು ನಮಗೆ ಒಂದು ಕಪ್ಪು ಚುಕ್ಕೆ ಇದ್ದಂತೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದ ಮೇಲೆ ಪಿಓಕೆ ತೆಗೆದು ಹಾಕಿ, ಅದನ್ನು ಜಮ್ಮುಕಾಶ್ಮೀರ ದಲ್ಲಿ ಸೇರಿಸಿ ಅದನ್ನು ಮ್ಯಾಪ್ ಮೇಲೆ ಅಖಂಡ ಕಾಶ್ಮೀರ್ ಕಾಣಿಸುವ ಹಾಗೆ ಮಾಡುವುದೆ ಮುಂದಿನ ಅಜೆಂಡಾ ಆಗಿದೆ ಎಂದು ಜಗದೀಶ್ ಶೆಟ್ಟರ್ ಅವರು ತಿಳಿಸದರು‌‌



ಬಳಿಲ ಮಾತನಾಡಿದ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಅವರು, ನಮ್ಮ ಕೆಎಲ್ಇ ಸಂಸ್ಥೆಯಲ್ಲಿ ಪಾಸ್ ಆದವರು ಸಿಎಂ ಆಗಿ ಜಗದೀಶ್ ಶೆಟ್ಟರ್ ಅವರು ಕೆಲಸ ಮಾಡಿದ್ದು ನಮಗೆ ಗೌರವ, ಹಾಗಾಗಿ ಸೇರಿರುವ ಶಿಕ್ಷಕರು ಜಗದೀಶ್ ಶೆಟ್ಟರ್ ಅವರಿವೆ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ತಿಳಿಸಿದರು. ‌

ಈ ವೇಳೆ ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ, ಡಾ. ನಿತೀಶ್ ಗಂಗಾಣಿ ಸೇರಿದಂತೆ ಮತ್ತಿತರರು ಉಪಸ್ಥಿತಿತರಿದ್ದರು.‌

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ