Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಲಿ ಕಾರ್ಮಿಕ ಮಗಳು ಬೆಳಗಾವಿ ಜಿಲ್ಲೆಗೆ 6 ನೇ ರ‍್ಯಾಂಕ್

Advertisement
ಚನ್ನಮ್ಮನ ಕಿತ್ತೂರು : ಕಿತ್ತೂರಿನ ಕೆ.ಎನ್.ವ್ಹಿ.ವ್ಹಿ. ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 146 ವಿದ್ಯಾರ್ಥಿಗಳಲ್ಲಿ 72 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ 06, ಪ್ರಥಮ ಶ್ರೇಣಿಯಲ್ಲಿ 32, ದ್ವಿತೀಯ ಶ್ರೇಣಿಯಲ್ಲಿ 20, ತೃತೀಯ ಶ್ರೇಣಿಯಲ್ಲಿ 14, ವಿದ್ಯಾರ್ಥಿಗಳು ಯಶಸ್ಸುಗೊಂಡಿದ್ದಾರೆ. ಒಟ್ಟಾರೆ ಕಾಲೇಜಿಗೆ ಶೇಕಡಾ 51.32 % ಫಲಿತಾಂಶ ಬಂದಿದೆ.
ಇದರಲ್ಲಿ ಕಲಾ ವಿಭಾಗದಲ್ಲಿ 48.36% , ವಾಣಿಜ್ಯ ವಿಭಾಗದಲ್ಲಿ,55.17% ರಷ್ಟು ಫಲಿತಾಂಶ ಬಂದಿದೆ. ಐತಿಹಾಸಿಕ ಚನ್ನಮ್ಮನ ನಾಡಿನಲ್ಲಿ ವಿದ್ಯಾರ್ಥಿನಿಯರೇ ಮೆಲುಗೈ ಸಾಧಿಸಿದ್ದಾರೆ.
ಕಲಾ ವಿಭಾಗದಲ್ಲಿ ಸವಿತಾ ಕೆಳಗಿನಮನಿ 577 (96.16) ರಂಜಿತಾ ದೊಡಮನಿ 515 (85.83) ಅನುಸೂಯಾ ಶೀಗಿಹಳ್ಳಿ,,(514) 85.66%, ವಾಣಿಜ್ಯ ವಿಭಾಗದಲ್ಲಿ ಪೂಜಾ ಸಾಧುನವರ 555(92.50), ಜ್ಯೋತಿ ಸಾಧುನವರ 546(91.00%) ವಿದ್ಯಾ ಇಟಿಗಿ 484(80.66%) ಈ ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ, ಹಾಗೂ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕಿರ್ತಿ ತಂದಿದ್ದಾರೆ.

ಅರ್ಥಶಾಸ್ತ ವಿಷಯದಲ್ಲಿ ಸವಿತಾ ಕೆಳಗಿನಮನಿ 100 ಕ್ಕೆ 100 ಅಂಕ ಪಡೆದು ಬೆಳಗಾವಿ ಜಿಲ್ಲೆಗೆ ರ‍್ಯಾಂಕ್
6ನೇ ಬಂದಿದ್ದಾಳೆ ಕನ್ನಡ ವಿಷಯದಲ್ಲಿ ಜ್ಯೋತಿ ಸಾಧುನವರ 100 ಕ್ಕೆ 100, ವಿದ್ಯಾ ಇಟಿಗಿ 100 ಕ್ಕೆ 100 ಅಂಕ ಪಡೆದಿದ್ದಾರೆ. ಪರೀಕ್ಷೆಯಲ್ಲಿ ಯಶಸ್ಸುಗೊಳಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಗೌರವ ಕಾರ್ಯದರ್ಶಿಗಳು, ಹಾಗೂ ಸರ್ವ ನಿರ್ದೇಶಕರು, ಪ್ರಾಚಾರ್ಯರು, ಬೋಧಕರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ: ಬಸವರಾಜ ಭಿಮರಾಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ