LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜೇಸಿಆಯ್ ಮಹಾಂತಶ್ರೀ ಸಿಟಿಯಿಂದ ತಹಶೀಲ್ದಾರ ಸತೀಶ ಕೂಡಲಗಿ ಅವರಿಗೆ ಬೀಳ್ಕೊಡುಗೆ

Advertisement
ಇಳಕಲ್ : ತಾಲೂಕು ತಹಶೀಲ್ದಾರರಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಸತೀಶ ಕೂಡಲಗಿ ಅವರನ್ನು ಇಳಕಲ್ ಜೇಸಿಆಯ್ ಮಹಾಂತಶ್ರೀ ಸಿಟಿ ಸಂಸ್ಥೆಯಿಂದ ಸನ್ಮಾನಿಸಿ ಬೀಳ್ಕೋಡುಗೆ ನೀಡಲಾಯಿತು

ಈ ಕುರಿತು ಮಾತನಾಡಿದ ಜೇಸಿಆಯ್ ಸದಸ್ಯ ಶಿರಸಪ್ಪ ಪತ್ತಾರ ತಹಶೀಲ್ದಾರ ಸತೀಶ ಕೂಡಲಗಿ ಅವರು ಜೇಸಿಆಯ್ ಹಮ್ಮಿಕೊಂಡ ಹಲವಾರು ಜನಪರ ಕಾರ್ಯಕ್ರಮಗಳಿಗೆ ಸ್ವತಃ ಆಸಕ್ತಿಯಿಂದ ಬೆಂಬಲವನ್ನು ನೀಡುತ್ತಾ ಜನಪರ ಕಾಳಜಿ, ಹಾಗೂ ಹಲವಾರು ಸಂಘ ಸಂಸ್ಥೆಗಳೊಂದಿಗೆ ಸಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುತಿದ್ದರು ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಕೂಡಲಗಿ ಅವರು ಇಳಕಲ್ ತಾಲೂಕಿನ ಜನತೆ ನನ್ನ ಅವಧಿಯಲ್ಲಿ ಸಾಕಷ್ಟು ಸಹಕಾರವನ್ನು ನೀಡಿದ್ದು ಜನತೆಗೆ ಹಾಗೂ ಎಲ್ಲಾ ಸಂಘ ಸಂಸ್ಥೆಗಳಿಗೆ ಧನ್ಯವಾದಗಳನ್ನು ಹೇಳಿದರು

ಜೇಸಿಆಯ್ ಅಧ್ಯಕ್ಷ ಹನುಮಂತ ಚುಂಚಾ,ಕಾರ್ಯದರ್ಶಿ ದರ್ಶನ ಮರಟದ, ಖಜಾಂಚಿ ರಾಘವೇಂದ್ರ ಶ್ಯಾವಿ, ನಿಕಟಪೂರ್ವ ಅಧ್ಯಕ್ಷ ಅಖಿಲ್ ಅಕ್ಕಿ, ಮಹಾಂತೇಶ ಗೊಂಗಡಶೆಟ್ಟಿ, ಆನಂದ ಪಾಟೀಲ, ಶ್ರೀಕಾಂತ ಚಿತ್ತರಗಿ, ಅಬ್ದುಲ್ ಕರೀಮ್ ಅತ್ತರ, ಮಂಜುನಾಥ ಕಿಡದೂರ, ಮಲ್ಲಿಕಾರ್ಜುನ ಇಂದರಗಿ, ರಾಘವೇಂದ್ರ ತುಗ್ಲಿ ಉಪಸ್ಥಿತರಿದ್ದರು

ವರದಿ : ದಾವಲ್ ಶೇಡಂ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ