Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೇಸಿಆಯ್ ಮಹಾಂತಶ್ರೀ ಸಿಟಿಯಿಂದ ತಹಶೀಲ್ದಾರ ಸತೀಶ ಕೂಡಲಗಿ ಅವರಿಗೆ ಬೀಳ್ಕೊಡುಗೆ

Advertisement
ಇಳಕಲ್ : ತಾಲೂಕು ತಹಶೀಲ್ದಾರರಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಸತೀಶ ಕೂಡಲಗಿ ಅವರನ್ನು ಇಳಕಲ್ ಜೇಸಿಆಯ್ ಮಹಾಂತಶ್ರೀ ಸಿಟಿ ಸಂಸ್ಥೆಯಿಂದ ಸನ್ಮಾನಿಸಿ ಬೀಳ್ಕೋಡುಗೆ ನೀಡಲಾಯಿತು

ಈ ಕುರಿತು ಮಾತನಾಡಿದ ಜೇಸಿಆಯ್ ಸದಸ್ಯ ಶಿರಸಪ್ಪ ಪತ್ತಾರ ತಹಶೀಲ್ದಾರ ಸತೀಶ ಕೂಡಲಗಿ ಅವರು ಜೇಸಿಆಯ್ ಹಮ್ಮಿಕೊಂಡ ಹಲವಾರು ಜನಪರ ಕಾರ್ಯಕ್ರಮಗಳಿಗೆ ಸ್ವತಃ ಆಸಕ್ತಿಯಿಂದ ಬೆಂಬಲವನ್ನು ನೀಡುತ್ತಾ ಜನಪರ ಕಾಳಜಿ, ಹಾಗೂ ಹಲವಾರು ಸಂಘ ಸಂಸ್ಥೆಗಳೊಂದಿಗೆ ಸಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುತಿದ್ದರು ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಕೂಡಲಗಿ ಅವರು ಇಳಕಲ್ ತಾಲೂಕಿನ ಜನತೆ ನನ್ನ ಅವಧಿಯಲ್ಲಿ ಸಾಕಷ್ಟು ಸಹಕಾರವನ್ನು ನೀಡಿದ್ದು ಜನತೆಗೆ ಹಾಗೂ ಎಲ್ಲಾ ಸಂಘ ಸಂಸ್ಥೆಗಳಿಗೆ ಧನ್ಯವಾದಗಳನ್ನು ಹೇಳಿದರು

ಜೇಸಿಆಯ್ ಅಧ್ಯಕ್ಷ ಹನುಮಂತ ಚುಂಚಾ,ಕಾರ್ಯದರ್ಶಿ ದರ್ಶನ ಮರಟದ, ಖಜಾಂಚಿ ರಾಘವೇಂದ್ರ ಶ್ಯಾವಿ, ನಿಕಟಪೂರ್ವ ಅಧ್ಯಕ್ಷ ಅಖಿಲ್ ಅಕ್ಕಿ, ಮಹಾಂತೇಶ ಗೊಂಗಡಶೆಟ್ಟಿ, ಆನಂದ ಪಾಟೀಲ, ಶ್ರೀಕಾಂತ ಚಿತ್ತರಗಿ, ಅಬ್ದುಲ್ ಕರೀಮ್ ಅತ್ತರ, ಮಂಜುನಾಥ ಕಿಡದೂರ, ಮಲ್ಲಿಕಾರ್ಜುನ ಇಂದರಗಿ, ರಾಘವೇಂದ್ರ ತುಗ್ಲಿ ಉಪಸ್ಥಿತರಿದ್ದರು

ವರದಿ : ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ