Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಸರಿಗಷ್ಟೇ ತಾಲ್ಲೂಕು ಕಛೇರಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.

Advertisement

ಚೇಳೂರು : ತಾಲೂಕಿನಲ್ಲಿ ಇಂದು ತಾಲ್ಲೂಕು ಕಛೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ, ಅಧಿಕಾರಿಗಳು ಸುಮ್ಮನೆ ಬಂದು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ, ಆದರೇ ಸಾರ್ವಜನಿಕರ ಕೆಲಸಗಳು ನಡೆಯುತ್ತಿಲ್ಲ, ಪ್ರತಿ ದಿನ ಕೂಲಿ ಕಾರ್ಮಿಕರು ಕೆಲಸ ಕಾರ್ಯಗಳನ್ನು ಬಿಟ್ಟು ಬಿಡುವು ಮಾಡಿಕೊಂಡು ಜಾತಿ ಪ್ರಮಾಣ ಪತ್ರ ಆಗಿರಬಹುದು, ಅಥವಾ ಜನನ ಪ್ರಮಾಣ ಪತ್ರ, ಪಾನಿ ಮುಟೇಷನ್, ಮರಣ ಪತ್ರ, ಜಮೀನಿಗೆ ಸಂಬಂದಿಸಿದಂತೆ, ಅಧಿಕಾರಿಗಳು  ಹರಟೆ, ಹೊಡೆದು ಮನೆಗೆ ತೆರಳುತ್ತಾರೆ,ಸಾರ್ವಜನಿಕರು. ಮುದುಕ- ಮುದಿಕಿಯರು ಹಳ್ಳಿಗಳಿಂದ ಬಂದು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಪತಿನಿತ್ಯ ಬರುತ್ತಾರೆ, ಆದರೇ ಯಾವುದೇ ಫಲ ದೊರೆಯು ವುದಿಲ್ಲ,ಅದೇ ರೀತಿ ಕೆಲವೊಂದು ಅಧಿಕಾರಿಗಳು ಹಣಕ್ಕಾಗಿ ಒಂದೇ ಜಮೀನು, ಎರಡು ಹೆಸರುಗಳಿಗೆ ಮಾಡುವುದು, ಅವ್ಯವಹಾರ ನಡೆಯುತ್ತಿದೆ ಇದರ ಬಗ್ಗೆ ಮೇಲಿನ ಅಧಿಕಾರಿಗಳು ಪರಿಶೀಲನೆ ಮಾಡಿ ಇಂತಹ ಅಧಿಕಾರಿಗಳಿಗೆ ಎಚ್ಚರ ನೀಡಬೇಕು ಎಂದು ನಮ್ಮ ಆಶಾಯವಾಗಿರುತ್ತದೆ.

ಅಡ್ಡ -ತಿಡ್ಡಿ ದ್ವಿಚಕ್ರ ವಾಹನಗಳ  ನಿಲುಗಡೆ ಹೇಳೂರಿಲ್ಲಾ, ಕೇಳುವಾರಿಲ್ಲ ಇಷ್ಟ ಬಂದಂತೆ ನಿಲುಗಡೆ ಯಾವುದೇ ಪಾರ್ಕಿಂಗ್ ವ್ಯವಸ್ಥೆ ಇಲ್ಲ.

ಆದಾಯ ಪ್ರಮಾಣ ಮತ್ತು ಜಾತಿ ಪ್ರಮಾಣ ಪತ್ರ ಪಡೆಯಲು ಸುಮಾರು ತಿಂಗಳುಗಳೇ ಕಳೆಯುತ್ತಿದೆ, ಇದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಿ ಕ್ರಮ ಜರಗಿಸಲು ಸಾರ್ವಜನಿಕರ ಒತ್ತಾಯ ಇಲ್ಲ  ವಾದಲ್ಲಿ ಮುಂದಿನ ದಿನಗಳಲ್ಲಿ ತಾಲ್ಲೂಕು ಕಛೇರಿಯ ಮುಂದೆ  ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವರದಿ : ಯಾರಬ್. ಎಂ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಸರಿಗಷ್ಟೇ ತಾಲ್ಲೂಕು ಕಛೇರಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರಬೆಳಗಾವಿ ಎರಡು ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಲಕ್ಷ್ಮೀ ಹೆಬ್ಬಾಳಕರ್ ಲಕ್ಷ್ಮೀ ಹೆಬ್ಬಾಳಕರ್ ಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ : ಚನ್ನರಾಜ ಹಟ್ಟಿಹೊಳಿಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ರಾಶ್ಚೇರುವು ನಲ್ಲಿ ಜನಸ್ಪಂದನಾ ಕಾರ್ಯಕ್ರಮ ಮುಂಬೈ ಮಳೆಗೆ ಕೊಚ್ಚಿ ಹೋದ 3 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳು : ಮನೆಗೆ ಒಯ್ದ ಜನ ಅಥಣಿ ತಾಲೂಕಿನ ಹಲ್ಯಾಳ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ಶಾಸಕ ಲಕ್ಷ್ಮಣ ಸವದಿನಾಗಠಾಣ ಮತಕ್ಷೇತ್ರದ ಚಡಚಣ ಬ್ಲಾಕ್ ಕಾಂಗ್ರೆಸ್ ಬಿಎಲ್‌ಎಗಳ ತರಬೇತಿ ಶಿಬಿರ 10 ರೂಪಾಯಿ ನಾಣ್ಯಗಳಿಂದಲೇ ಬರೋಬ್ಬರಿ 1.10 ಲಕ್ಷ ರೂ ಮೌಲ್ಯದ ಬೈಕ್ ಖರೀದಿಸಿದ ವ್ಯಕ್ತಿಬೆಳಗಾವಿ ಗಡಿ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ