Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರೇ ಮಕ್ಕಳ ಭವಿಷ್ಯದ ಬುನಾದಿ

Advertisement
ಹೊಸಪೇಟೆ :- ಖಾಸಗಿ ಶಾಲೆ ಸಮಾನ. , ಸರ್ಕಾರಿ ಶಾಲೆಗಳ ಮಕ್ಕಳಿಗೂ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಹೇಳಿದರು.



ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ 136ನೇ ಜಯಂತಿ ನಿಮಿತ್ತ ನಗರದ ಸ್ಥಳೀಯ ಸಾಯಿಲೀಲಾ ದೇವಸ್ಥಾನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.



ಮಕ್ಕಳ ಭವಿಷ್ಯ ನಿರ್ಮಾಣ ಮಾಡಲು ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.ಮಕ್ಕಳು ಶಾಲೆಯಕ್ಕೆ ಬಂದಾಗ ಶಿಕ್ಷಕರು ಸಮಯ ವ್ಯರ್ಥ ಮಾಡದೆ ಅವರ ಭವಿಷ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ ಮಕ್ಕಳ ಬಗ್ಗೆ ಏನು ಮಾಡಬೇಕು ಎಂದು ನಿರ್ಧರಿಸಬೇಕು ಎಂದರು.
ಮಕ್ಕಳ ವಿದ್ಯಾಭ್ಯಾಸದತ್ತ ಗಮನ ಹರಿಸಬೇಕೆಂದರು.

ನಂತರ ಜಿಲ್ಲಾ ಮಟ್ಟದ 15 ಉತ್ತಮ ಶಿಕ್ಷಕರ ಪ್ರಶಸ್ತಿ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು ಈ ಸಂದರ್ಭದಲ್ಲಿ ಶಾಸಕ ಗವಿಯಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ನೊಯಗಂ ಮೊಹಮ್ಮದ್ ಅಕ್ರಂ ಶಾ, ಹುಡಾ ಅಧ್ಯಕ್ಷ ಮಹಮ್ಮದ್ ಇಮಾಮ್ ನಿಯಾಜಿ, ಜಿಲ್ಲಾ ಶಿಕ್ಷಣಾಧಿಕಾರಿ ಹನುಮಕ್ಕ, ಬಿಇಒ ಚೆನ್ನಭಸಪ್ಪ, ಹೊಸಪೇಟೆ ಜಿಲ್ಲಾ ಅಧಿಕಾರಿ ಶೇಖರ್ ಹೊರಪೇಟೆ , ಕುರಿ ಶಿವಮೂರ್ತಿ, ಶಿಕ್ಷಕರ ಸಂಘದ ಮುಖಂಡರು, ವಿವಿಧ ಶಾಲೆಗಳು, ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತಿತರರು ಭಾಗವಹಿಸಿದ್ದರು..

ವರದಿ : ಪಿ. ಶ್ರೀನಿವಾಸ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ