Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ ಜಿಲ್ಲೆಯ ಶಿಕ್ಷಕರ ನಡೆ ಕ್ರೀಡೆಯ ಕಡೆ

Advertisement
ಜಿಲ್ಲಾ ಆದರ್ಶ ಶಿಕ್ಷಕರ ವೇದಿಕೆ ವಿಜಯಪುರ ಹಾಗೂಬಸವನ ಬಾಗೇವಾಡಿ ತಾಲೂಕ ಆದರ್ಶ ಶಿಕ್ಷಕರ ವೇದಿಕೆ ಸಹಯೋಗದೊಂದಿಗೆ ಶಿಕ್ಷಕರಿಗಾಗಿ ಕ್ರಿಕೆಟ್ ಮಹಿಳಾ ಶಿಕ್ಷಕರಿಗಾಗಿ ಥ್ರೋ ಬಾಲ್ ಟೂರ್ನಮೆಂಟ್ ಜರುಗಿತು.



ಎರಡನೇ ದಿನವಾದ ಇಂದು ಫೈನಲ್ ಪಂದ್ಯದಲ್ಲಿ ಮನಗೂಳಿ ಕ್ರಿಕೆಟ್ ತಂಡ ಜಯಭೇರಿ ಬಾರಿ ಸಿದ್ದು ಮೊದಲನೇ ಬಹುಮಾನ ಪಡೆದು ಸಂಭ್ರಮ ಆಚರಿಸಿತು. ಮಹಿಳಾ ವಿಭಾಗದಲ್ಲಿ ಕೋಲಾರ್ ತಂಡವು ಮೊದಲ ಬಹುಮಾನ ಪಡೆದು ಕೊಂಡರು. ಇದೇ ಸಮಯದಲ್ಲಿ ಪೂಜ್ಯರು ಆಶೀರ್ವಚನ ನೀಡಿದರು.
ಕ್ರಿಕೆಟ್ ಹಾಗೂ ಥ್ರೋಬಾಲ್ ಟೂರ್ನಮೆಂಟ್ ವ್ಯವಸ್ಥೆಯನ್ನು ಶ್ರೀ ಉಮೇಶ್ ಕೌಲಗಿ ಅಧ್ಯಕ್ಷರು ಜಿಲ್ಲಾ ಆದರ್ಶಶಿಕ್ಷಕರ ವೇದಿಕೆ ವಿಜಯಪುರ ಇವರು ಬಸವನಬಾಗೇವಾಡಿ ಆದರ್ಶ ಶಿಕ್ಷಕರ ವೇದಿಕೆ ಸಹಕಾರದೊಂದಿಗೆ ಕ್ರೀಡಾಕೂಟ ಯಶಸ್ವಿಯಾಗಿ ಜರಗಿತು.
ಇದೇ ಸಮಯದಲ್ಲಿ ಕ್ರೀಡಾ ಪ್ರೇಮಿಗಳು ಹಲವಾರು ತಂಡದ ಸದಸ್ಯರು ಉಪಸ್ಥಿತರಿದ್ದರು.
ವರದಿ: ಕೃಷ್ಣಾ ಎಚ್.‌ ರಾಠೋಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ