Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಬೆಂಕಿ ಅವಘಡ: ೯ ಮಂದಿ ಸಾವು

ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ ಸಂಭವಿಸಿರುವ ಸಾಧ್ಯತೆ

Advertisement

 
ನವದೆಹಲಿ: ನಗರದ ಶಾಹದ್ರಾ ಪ್ರದೇಶದ ಜನವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ ೯ ಮಂದಿ ಅಸುನೀಗಿರುವ ಘಟನೆ ರವಿವಾರ ಬೆಳಿಗ್ಗೆ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ ಸಂಭವಿಸಿರಬಹುದೆAದು ಹೇಳಲಾಗುತ್ತಿದೆ. ದೆಹಲಿ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳ  ಪ್ರಕಾರ ಘಟನೆ ನಡೆದ ಸ್ಥಳದಿಂದ ಬೆಳಿಗ್ಗೆ ೩:೨೭  ನಿಮಿಷಕ್ಕೆ ಕರೆ ಬಂದಿತ್ತು.
ತಕ್ಷಣ ಅಗ್ನಿ ಶಾಮಕ ಸಿಬ್ಬಂದಿ ಘಟನೆ ಸ್ಥಳಕ್ಕೆ ದಾವಿಸಿತ್ತು. ಬೆಂಕಿ ನಂದಿಸುವ ೧೪ ವಾಹನಗಳು ಹಾಗೂ ೮೦ ಮಂದಿ ಅಗ್ನಿ ಶಾಮಕ ಸಿಬ್ಬಂದಿ ಘಟನೆ ಸ್ಥಳಕ್ಕೆ ತಲುಪಿ ನಿರಂತರ ಯತ್ನದಿಂದ ಬೆಳಿಗ್ಗೆ ೮ ಘಂಟೆ ಸುಮಾರಿಗೆ ಪರಿಸ್ಥಿತಿ ಹತೋಟಿಗೆ ಬಂತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವಸ್ಥಾನದ 3 ಕೋಟಿ ಹಣ, 5 ಕೆಜಿ ಚಿನ್ನದ ವಿವಾದ: ಎರಡು ಗುಂಪುಗಳ ನಡುವೆ ಮಾರಾಮಾರಿನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು, ಇಲ್ಲದಿದ್ದರೆ ವಾಪಸ್ ಸಿಎಂಉಪಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ದಿಢೀರ್ ರಾಜೀನಾಮೆಪ್ರತಿ ವ್ಯಕ್ತಿಯ ಯಶಸ್ಸಿನ ಹಿಂದಿನ ಶಕ್ತಿ ಗುರು : ಗಂಗಾಧರ ದೇವರಮನೆಜನಧ್ವನಿಗೆ ಲೇಖನಿಯೇ ಶಕ್ತಿ; ಸಮಾಜದ ಸಮಸ್ಯೆಗಳಿಗೆ ಪತ್ರಕರ್ತರು ಸ್ಪಂದಿಸಬೇಕು : ಪ್ರಕಾಶ ಖಂಡ್ರೆನಿಸ್ವಾರ್ಥ ಸೇವೆ ಸಲ್ಲಿಸಿದರೆ ಶ್ರೇಯಸ್ಸು, ಆಯಸ್ಸು ಹೆಚ್ಚಳ : ಬಿಳಿಗೆರೆ ಶಿವಕುಮಾರ್ಏಳು ಮಕ್ಕಳ ತಾಯಿ ದೇವಸ್ಥಾನದ  ಪುರಾತನ  ಬ್ರದ್ದಾಕಾರದ ಮರವಂದಕ್ಕೆ ಆಕಸ್ಮಿಕ ಬೆಂಕಿಇಂದಿನಿಂದ ಮಧ್ಯವರ್ಜನ ಶಿಬಿರಆಡಳಿತದ ಎಲ್ಲಾ ಸ್ಥಳಗಳಲ್ಲಿ ಕನ್ನಡ ಭಾಷೆ ಅನುಷಾನಗೊಳಿಸಲು ಸರ್ಕಾರ ಬದತೆ ತೋರಲಿಮದ್ಯಪ್ರಿಯರಿಗೆ ಸಂತಸದ ಸುದ್ದಿ : ಸ್ಕಾಚ್, ವಿಸಿ ದರದಲ್ಲಿ ಭಾರೀ ಇಳಿಕೆ