Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ರಸ್ತೆ ಅಪಘಾತ, ಎರಡು ಕಾರಗಳ ಮಧ್ಯ ಮುಖಮುಖಿ ಡಿಕ್ಕಿ ನಜ್ಜುಗುಜ್ಜಾದ ಕಾರಗಳು

Advertisement
ರಾಮದುರ್ಗ :-ತಾಲೂಕಿನ ಮುಳ್ಳೂರ ಘಾಟ್ ನಲ್ಲಿ ಭೀಕರ ರಸ್ತೆ ಅಪಘಾತ, ಎರಡು ಕಾರಗಳ ಮಧ್ಯ ಮುಖಮುಖಿ ಡಿಕ್ಕಿಯಾಗಿ ನಜ್ಜುಗುಜ್ಜಾದ ಕಾರಗಳು ದುರ್ಗಘಟನೆ ನಡೆದಿದೆ, ತಿರುವುನಲ್ಲಿ ವೇಗವಾಗಿ ಚಲಿಸುತಿದ್ದ ಎರಡು ಕಾರಗಳ ಮಧ್ಯ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ಕಾರಗಳು ನಜ್ಜುಗುಜ್ಜಾಗಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ ಸ್ಥಳಕ್ಕೆ 108 ಸಿಬ್ಬಂದಿ ಭೇಟಿ ನೀಡಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆಗೆ 108 ಸಿಬ್ಬಂದಿಯಾದ ಚಾಲಕ ಪ್ರಶಾಂತ್ ಸ್ಟಾಫ್ ನರ್ಸ್ ಹಾಗೂ ಸತೀಶ್ ಕುಮಾರ ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಧಾಖಲೆ ಮಾಡಲಾಯಿತು.



ರಾಮದುರ್ಗ ಕಡೆಯಿಂದ ಸವದತ್ತಿ ಕಡೆಗೆ ಹೊರಟಿರುವ ಕಾರು ಹಾಗೂ ಧಾರವಾಡ ಕಡೆಯಿಂದ ರಾಮದುರ್ಗಕಡೆ ಬರತಿದ್ದ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಸವದತ್ತಿ ಕಡೆಗೆ ಹೊರಟಿರುವ ಕಾರಿನಲ್ಲಿ ಪ್ರಯಾಣಿಕರು ಹಾಗೂ ರಾಮದುರ್ಗಕಡೆಗೆ ಬರತಿದ್ದ ಕಾರಿನಲ್ಲಿ ಸೇರಿದಂತೆ ಎರಡು ಕಾರಿನಲ್ಲಿ ಪ್ರಯಾಣ ಮಾಡುತ್ತಿರುವ ಚೆನ್ನಪ್ಪ ಬಳಲಿಮಟ್ಟಿ, ನೀಲಾಂ ಬಳಲಿಮಟ್ಟಿ,ತಾರಾ ಕರಿಗೌಡರ್, ಸಂಚಿತ್ ಬಳಲಿಮಟ್ಟಿ,ಮತ್ತು ಕೃಷ್ಣ ಬಿಸಾನಿ, ಪ್ರಯಾಣಿಸುತ್ತಿದ್ದರು ಇವರು ಗಂಭೀರವಾಗಿ ಗಾಯಗೊಂಡಿದ್ದಾರೆ ಈವರಿಗೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕೆತ್ಸೆ ನೀಡಿ ಹೆಚ್ಚಿನ ಚಿಕೆತ್ಸೆಗಾಗಿ ಬಾಗಲಕೋಟ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಮುಳ್ಳೂರ ಘಾಟ್ ತಿರುವಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:-ಮಂಜುನಾಥ ಕಲಾದಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ