Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಯೋತ್ಪಾದನಾ ಪಿತೂರಿ : ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ NIA ದಾಳಿ

Advertisement

ದೇಶಾದ್ಯಂತ ಭಯೋತ್ಪಾದನಾ ಜಾಲಗಳನ್ನು ಮಟ್ಟಹಾಕಲು ರಾಷ್ಟ್ರೀಯ ತನಿಖಾ ದಳ (NIA) ಇಂದು ಮುಂಜಾನೆಯಿಂದಲೇ ಭಾರಿ ಕಾರ್ಯಾಚರಣೆ ಕೈಗೊಂಡಿದೆ.

ಭಯೋತ್ಪಾದನಾ ಪಿತೂರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಒಟ್ಟು 22ಕ್ಕೂ ಹೆಚ್ಚು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸುತ್ತಿದ್ದಾರೆ. 

ಉತ್ತರ ಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರ, ದೆಹಲಿ, ಬಿಹಾರ, ರಾಜಸ್ಥಾನ, ಕರ್ನಾಟಕ, ಗುಜರಾತ್, ತೆಲಂಗಾಣ, ಪಶ್ಚಿಮ ಬಂಗಾಳ ಸೇರಿದಂತೆ ಒಂಭತ್ತು ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದು ದಿನಕ್ಕೆ ನನ್ನನ್ನು ಬಾಡಿಗೆ ಪಡೆಯಬಹುದು : ಇನ್ಸಾಟ್ ದಲ್ಲಿ ದರ ನಿಗದಿ ಮಾಡಿದ ಯುವತಿಗೃಹಜ್ಯೋತಿ ಮರುಪರಿಶೀಲನಾ ಸಮೀಕ್ಷೆಗೆ ನಾಗರೀಕರು ಸಹಕರಿಸಿ : ಬೆಸ್ಕಾಂ ಎಇಇ ರಾಜಶೇಖರ್ಡಿಜಿಟಲ್ ಮಿತ್ರ ಬ್ಯಾಚ್‌ನ ಉದ್ಘಾಟನೆ ಮತ್ತು ಐಟಿಸಿಸಿಇ (ITCCE) ಬ್ಯಾಚ್‌ನ ಬೀಳ್ಕೊಡುಗೆ ಸಮಾರಂಭ ಭಯೋತ್ಪಾದನಾ ಪಿತೂರಿ : ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ NIA ದಾಳಿಮೇವು ತರಲು ಹೋಗಿದ್ದ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ ಹೆಲ್ಮೆಟ್ ನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರೈತರು ಮುಂಗಾರು ಬಿತ್ತನೆಯಲ್ಲಿ ವಿಫಲಬಿಜೆಪಿ ನಾಯಕರಿಗೆ ಸೋಲಿನ ಹತಾಶೆ - ಕಾಂಗ್ರೆಸ್ ಮುಖಂಡ  ಕುಮಟಾಕರ್ ವ್ಯಂಗ್ಯಬೆಳೆ ವಿಮೆ ಪ್ರಚಾರ ಕಾರ್ಯಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ