Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಶ್ರೀ.ಶಿವಕುಮಾರ ಮಹಾಸ್ವಾಮಿಗಳ.118 ನೇಯ ಹುಟ್ಟುಹಬ್ಬದ ಆಚರಣೆ

Advertisement
ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಚಂದಾಪುರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಪದ್ಮಭೂಷಣ,ಕರ್ನಾಟಕರತ್ನ ಬಸವಶ್ರೀ ಪ್ರಶಸ್ತಿ ಪುರಸ್ಕೃತರು ತ್ರಿವಿಧ ದಾಸೋಹಿಗಳು, ಶ್ರೀ ಮ.ನಿ.ಪ್ರ. ಸ್ವರೂಪಿ ಸಿದ್ದಗಂಗಾ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 118 ನೇಯ ಹುಟ್ಟುಹಬ್ಬದ ಅಂಗವಾಗಿ ಚಿಂಚೋಳಿ ತಾಲೂಕ ವೀರಶೈವ ಸಮಾಜ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಆಸ್ಪತ್ರೆ ರೋಗಿಗಳಿಗೆ ಚಿಂಚೋಳಿ ಗ್ರೇಟ್ 2 ತಹಸಿಲ್ದಾರ್ ವೆಂಕಟೇಶ್ ದುಗ್ಗನ್,ಮತ್ತು ಚಿಂಚೋಳಿ ಪಿಎಸ್ಐ ಗಂಗಮ್ಮ, ಅವರು ವಿತರಣೆ ಮಾಡಿದರು ಈ ಸಂದರ್ಭದಲ್ಲಿ ಆಸ್ಪತ್ರೆ ಆಡಳಿತ ಅಧಿಕಾರಿಗಳಾದ ಸಂತೋಷ್ ಪಾಟೀಲ,ವೀರಶೈವ ಲಿಂಗಾಯತ ಸಮಾಜದ ತಾಲೂಕ ಗೌರವ ಅಧ್ಯಕ್ಷರಾದ ರಮೇಶ ಪಡಶೆಟ್ಟಿ, ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವಕುಮಾರ ಪಾಟೀಲ್,ತಾಲೂಕ ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿಗಳದ ವೀರೇಶ ದೇಸಾಯಿ ಚಿಮ್ಮಾಇದಲಾಯಿ, ಬಿಜೆಪಿ ಪಕ್ಷದ ಮಹಿಳಾ ಘಟಕದ ತಾಲೂಕ ಅಧ್ಯಕ್ಷರಾದ ಉಮಾ ಪಾಟೀಲ, ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ರೇವಣಸಿದ್ದಪ್ಪ ದಾದಾಪುರ, ಡಾ.ವಿಜಯ ಕುಮಾರ್ ಬೆಳಕೇರಿ, ವೀರಶೆಟ್ಟಿ ಮಗಿ ಗಾರಂಪಳ್ಳಿ,ಚಂದ್ರಶೇಖರ್ ಪಾರ,ಚೆನ್ನವೀರ ಪಾಟೀಲ್ ದೇಗಲಮಡಿ, ಶಿವಶರಣಪ್ಪ ಡೆಂಗಿ ಚಿಮ್ಮಾಇದಲಾಯಿ, ಉಮೇಶ ಪಾಟೀಲ ದೇಗಲಮಡಿ,ದಯಾನಂದ ಹಿತ್ತಲ, ಸಂಜುಪಾಟೀಲ ಯಂಪಳ್ಳಿ,ಸಂಪತ್ ಮುಸ್ಟರಿ,ಭೀಮ್ ರೆಡ್ಡಿ,ಚೇತನ್ ಹುಡ್ದಳ್ಳಿ,ಪ್ರಮೋದ ಹಿತ್ತಲ ಪೋಲಕಪಳ್ಳಿ,ಗಣೇಶ್ ಹೂಗಾರ್, ಸಿದ್ದಗಂಗಾ ಶ್ರೀಗಳ ಅಭಿಮಾನಿಗಳಾದ ರಂಗಣ್ಣ ಪೊಲೀಸ್, ಪ್ರಭಾಕರ್ ಗೌಡ, ಕೃಷ್ಣ ಕೊಳೂರು,ಮತ್ತು ಅನೇಕ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇದ್ದರು.

ವರದಿ: ಸುನೀಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ