Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಎಸ್ ಎಲ್ ಸಿ ಯಲ್ಲಿ ಆದರ್ಶ ಶಾಲೆಯ ವಿಧ್ಯಾರ್ಥಿಗಳ ಸಾಧನೆ

Advertisement
ಐಗಳಿ: ಅಥಣಿ ತಾಲೂಕಿ ಐಗಳಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಶಾಲೆಯ 2024/25 ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶದಲ್ಲಿ ಆದರ್ಶ ಶಾಲೆಯ ಮಕ್ಕಳು ಅಪರೂಪದ ಸಾಧನೆ ಮಾಡಿದ್ದಾರೆ ಕು. ಸೋನಾಲಿ ರಾ ನಾಯಿಕ 625/ 617 ಅಂಕ ಪಡೆದು 98.72% ಪ್ರಥಮ ಸ್ಥಾನ ಪಡೆದುಕೊಡಿದ್ದಾಳೆ ಕು. ಭಾಗ್ಯಶ್ರೀ ಹೀರೇಮಠ 625/ 607 ಅಂಕ ಪಡೆದು 97.12% ದ್ವೀತೀಯ ಸ್ಥಾನ ಪಡೆದುಕೊಂಡಿದ್ದಾಳೆ ಕು.ಸುಹಾಲಿ ಮುಜಾವರ 635/606 ಅಂಕ ಪಡೆದು 96.80% ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಶಾಲೆ ಮುಖ್ಯಸ್ಥ ಅಪ್ಪಸಾಬ ಪಾಟೀಲ ಅವರು ತಿಳಿಸಿದ್ದಾರೆ.

ಈ ವರ್ಷ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ವೆಬ್ಬ ಕ್ಯಾಮರ ಇದ್ದರೂ ಕೂಡ ಆದರ್ಶ ಶಾಲೆಯ ಮಕ್ಕಳು ಪ್ರತಿ ವರ್ಷದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಆದರ್ಶ ಶಾಲೆಯ ಕೀರ್ತಿ ಪತಾಕೆ ಹಾರಿಸಿದ್ದಾರೆ. ಇದಕ್ಕೆ ಶಿಕ್ಷಕರ ಸತತ ಪ್ರಯತ್ನ, ಆಡಳಿತ ಮಂಡಳಿ ಸಹಕಾರ ದಿಂದ ಈ ಸಾಧನೆ ಮಾಡಿದ್ದಾರೆ ಅದರಂತೆ ಆದರ್ಶ ಶಾಲೆಯಲ್ಲಿ ಪ್ರತಿ ವರ್ಷ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ವಿಶೇಷವಾದ ಕಾಳಜಿ ಪಾಲಕರ ಸಭೆ, ಮನೆ ಮನೆಗೆ ಭೇಟಿ ನೀಡಿದ ಫಲ ದಿಂದ ಹಾಗೂ ಮಕ್ಕಳ ಸ್ಫೂರ್ತಿ
ಯಿಂದ ಇದು ಸಾಧ್ಯವಾಗಿದೆ. ಬರುವ ವರ್ಷದಲ್ಲಿ ಇನ್ನು ಹೆಚ್ಚಿನ ಜವಾಬ್ದಾರಿ ವಹಿಸಿ ರಾಜ್ಯಕ್ಕೆ ರ್ಯಾಂಕ್ ಪಡೆದುಕೊಳ್ಳಲು ಮಕ್ಕಳನ್ನು ತಯಾರು ಮಾಡುತ್ತೇವೆ.

ಇದೇ ರೀತಿ ಪಾಲಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಶಾಲೆ ಆಡಳಿತ ಮಂಡಳಿ ತಿಳಿಸಿದೆ. ಇದರ ಜೊತೆಗೆ ಈ ವರ್ಷದಿಂದ ಆದರ್ಶ ಡ್ರೋಣಾಸ್ ಸಂಸ್ಥೆಯ ವತಿಯಿಂದ ಪಿಯುಸಿ ಪ್ರಥಮ ಹಾಗೂ ದ್ವೀತಿಯ ತರಗತಿ ಆಡಸ್ ಮತ್ತು ಕಾಮರ್ಸ್ ಪಡೆಯುವ ವಿಧ್ಯಾರ್ಥಿಗಳಿಗೆ ಅಗ್ನೀವೀರ ಹಾಗೂ ಸೈನಿಕ ಶಾರೀರಿಕ ಹಾಗೂ ಪರೀಕ್ಷೆ ತರಬೇತಿಯನ್ನು ನೀಡುತ್ತಿದ್ದಾರೆ ಗ್ರಾಮೀಣ ಪ್ರದೇಶಗಳಲ್ಲಿ ಈ ತರಹ ಶಿಕ್ಷಣ ಸಂಸ್ಥೆಗಳು ಸಿಗುವುದು ಅಪರೂಪವಾಗಿದ್ದು ನಿಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸಲು ಈ ತರಹ ಶಿಕ್ಷಣ ಸಂಸ್ಥೆಗಳು ಅಗತ್ಯವಾಗಿವೆ ಇಲ್ಲಿ ಒಂದನೇಯ ತರಗತಿಯಿಂದ ಎಸ್ ಎಸ್ ಎಲ್ ಸಿ ವರಿಗೆ ಕನ್ನಡ ಮಾಧ್ಯಮ ಹಾಗೂ ಎಲ್ ಕೆ ಜಿ. ಯು ಕೆ ಜಿ .ಒಂದನೇಯ ತರಗತಿಯಿಂದ 5 ನೇ ತರಗತಿಯವರಿಗೆ ಆಗ್ಲ ಮಾಧ್ಯಮ ಕೂಡಾ ಇದೆ. ಹಾಗೂ ಎಲ್ಲ ತರಗತಿಯ ವಿಧ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಸಹ ಇದೆ. ಶಾಲೆಯಲ್ಲಿ ಆತ್ಯಂತ ನುರಿತ ಶಿಕ್ಷಕರು,ಶಿಕ್ಷಕೀಯರು ಇದ್ದು ಪ್ರತಿ ಮಗವಿನ ಬಗ್ಗೆ ಕಾಳಜಿ ವಹಿಸುತ್ತಾರೆ ಇವತ್ತೆ ಐಗಳಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ