Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ಸೌಲಭ್ಯಗಳ ಸಮರ್ಪಕ ಬಳಕೆ ದಿವ್ಯಾಂಗರಿಗೆ ಕರೆ  ಬಸವರಾಜ ಸಾಸಲ್ಮರಿ

Advertisement
ಸಿಂಧನೂರು : ಫೆ, 3 ತಾಲೂಕ ಪಂಚಾಯತಿ ಎಡಿ, ಅಮರಗುಂಡಪ್ಪ ಪಂಚಾಯತಿ ಸುಭಾಂಗಣದಲ್ಲಿ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ- ದಿವ್ಯಾಂಗರು ಆತ್ಮಸ್ಥೈರ್ಯದಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಭಾರತ ಸರ್ಕಾರ ಸಾಮಾಜಿಕ ಅಧಿಕಾರಿತ ಶಿವಿರ ಅಡಿಪ್ ಯೋಜನೆಯಡಿಯಲ್ಲಿ ದಿವ್ಯಂಗರಿಗೆ ಅಲಿಂಕೋ ಸಂಸ್ಥೆ ಸಹಯೋಗದೊಂದಿಗೆ ಉಚಿತವಾಗಿ ವಿವಿಧ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗಿದ್ದು ಇದನ್ನು ಸಮರ್ಪಕವಾಗಿ ಸದ್ಬಳಕೆ ಮಾಡಬೇಕೆಂದು ಹೇಳಿದರು,
ನಂತರ ಎಂ ಆರ್ ಡಬ್ಲ್ಯೂ ಬಸವರಾಜ ಸಾಸಾಲ್ಮರಿ ಮಾತನಾಡಿ - ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅಡಿಪ್ ಯೋಜನೆ ಅಡಿಯಲ್ಲಿ ಅಲಿಂಕೋ ಸಂಸ್ಥೆ ಸಂಯೋಗದೊಂದಿಗೆ ದಿವ್ಯಾಂಗ ಜನರಿಗೆ ಉಚಿತ ವಿವಿಧ ಸಾಧನ ಸಲಕರಣೆಗಳು ವಿತರಣೆ ಮಾಡಿದ್ದು ದಿವ್ಯಾಂಗ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಯ ಲಾಭ ಪಡೆಯಬೇಕು ಎಂದು ಸುಮಾರು ೧೨ ಲಕ್ಷ ೪೩ ಸಾವಿರ ೯೭೦ ರೂ ವೆಚ್ಚದಲ್ಲಿ ೩೪೬ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳನ್ನು ಸರ್ಕಾರದಿಂದ ನಿಜವಾದ ಫಲಾನುಭವಿಗಳಿಗೆ ದೊರಕಬೇಕೆನ್ನುವ ಉದ್ದೇಶದಿಂದ ಅಲಿಂ ಕೋ ಸಂಸ್ಥೆ ತಾಲೂಕಿನಲ್ಲಿರುವ ದಿವ್ಯಾಂಗರಿಗೆ ಮೌಲ್ಯಮಾಪನ ಮಾಡಿ ಸಾಧನ ಸಲಕರಣೆಗಳನ್ನು ವಿತರಿಸಿದ್ದು ಅದರಿಂದ ಅವರ ಘನತೆಯಿಂದ ಸ್ವಾತಂತ್ರವಾಗಿ ಸಮಾಜದಲ್ಲಿ ಜೀವಿಸಲು ಸಾಧ್ಯವಾಗುತ್ತದೆ ಎಂದರು.



ಈ ಸಂದರ್ಭದಲ್ಲಿ, ಅಮರಗುಂಡಪ್ಪ ಎಡಿ ತಾಲೂಕ ಪಂಚಾಯಿತಿ, ಬಸವರಾಜ ಸಾಸಾಲ್ಮರಿ ಎಂ ಆರ್ ಡಬ್ಲ್ಯೂ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಹಿರೇಮಠ, ಅಭಿಷೇಕ್, ಕಿಶನ್, ಅಲಿಂಕೋ ಸಂಸ್ಥೆ ಯಾವ ಸ್ಥಾಪಕರು ಬೆಂಗಳೂರು, ಹನುಮಂತಪ್ಪ ಜಿಲ್ಲಾ ಆರ್ ಡಿ ಡಿ ಆರ್ ಸಿ ಸಂಸ್ಥೆ ರಾಯಚೂರು, ಟೀಕರಾಜ್ ಜಿಲ್ಲಾ ಸಂಯೋಜನೆ ಅಧಿಕಾರಿಗಳು, ನಾಗಪ್ಪ ಬಿ ಐ ಎಫ್ ಆರ್ ಟಿ, ಬಿಇಸಿ ಸಿಂಧನೂರು, ಇಂದು ಅನೇಕರಿದ್ದರು

ವರದಿ :ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ