Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ 

Advertisement
ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಪತ್ತೆಯಾಗಿವೆ.ಅನುಮಾನಾಸ್ಪದವಾಗಿ ಬಾಲಕಿಯರು ಮೃತಪಟ್ಟಿದ್ದಾರೆ.

ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿರುವ ಹೊಂಡದಲ್ಲಿ ಬಾಲಕಿಯರ ಮೃತದೇಹಗಳು ಪತ್ತೆಯಾಗಿದ್ದು, ಅವರ ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿದೆ.ಬಾಲಕಿಯುರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಭಾನುವಾರ ಸಂಜೆ ಬಹಿರ್ದೆಸೆಗೆ ತೆರಳಿದ್ದ ಬಾಲಕಿಯರು ಮನೆಗೆ ಬಂದಿರಲಿಲ್ಲ. ಅವರಿಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಹೊಂಡದ ಸಮೀಪ ಚಪ್ಪಲಿಗಳು ಪತ್ತೆಯಾಗಿದ್ದರಿಂದ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಬಾಲಕಿಯರ ಸಾವಿನ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ