Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ಧೂರಿಯಾಗಿ ನಡೆದ ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ

Advertisement
ವಿಜಯಪುರ : ಬಸವನ ಬಾಗೇವಾಡಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಶ್ರೀ ಪ ಗು ಹಳಕಟ್ಟಿ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಇದೇ ಸಮಯದಲ್ಲಿ ತಹಶೀಲ್ದಾರ್ರಾದ ಶ್ರೀ. Y. S. ಸೋಮನಕಟ್ಟಿ ಅವರು ಮತ್ತು ಊರಿನ ಮುಖಂಡರು ಸೇರಿಕೊಂಡು ಪ ಗು ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.

ಇದೇ ಸಮಯದಲ್ಲಿ ಮಾತನಾಡಿದ Y. S. ಸೋಮನ ಕಟ್ಟಿ ಅವರು ಪ ಗು ಹಳಕಟ್ಟಿ ಅವರ ಕುರಿತು ಸವಿಸ್ತಾರವಾಗಿ ಮಾತನಾಡಿದರು.

ಅತಿಥಿಗಳ ಆಗಿ ಆಗಮಿಸಿದ ಶ್ರೀ. M. G. ಆದಿಗೊಂಡ. ಕೆ ಬಿ ಕಡೆಮನಿ ಸರ್ ಹಾಗೂ ಶ್ರೀ ಕಲ್ಯಾಣ ಶೆಟ್ಟಿ ಅವರು ಪ ಗು ಹಳಕಟ್ಟಿ ಅವರ ಬಗ್ಗೆ ವಚನಗಳು ಸಂಗ್ರಹ ಮಾಡಿದ ಕುರಿತು ಮಾತನಾಡಿದರು.

ಇದೇ ಸಮಯದಲ್ಲಿ S. K. ಸೋಮನಕಟ್ಟಿ ಶಿವಾನಂದ್ ಮಂಗಾನಗರ ಶ್ರೀಶೈಲ ಶಿರಗುಪ್ಪಿ ಶ್ರೀ ಬೆಕಿನಾಳ. ಶ್ರೀ ಅಂಕದ ಸುರೇಶ್ ಗೌಡರು ಪಾಟೀಲ್ ನಿವೃತ್ತ ನೌಕರರ ಸಂಘದ ಅನೇಕ ಹಿರಿಯರು ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳು ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ