LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅದ್ಧೂರಿಯಾಗಿ ನಡೆದ ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ

Advertisement
ವಿಜಯಪುರ : ಬಸವನ ಬಾಗೇವಾಡಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಶ್ರೀ ಪ ಗು ಹಳಕಟ್ಟಿ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಇದೇ ಸಮಯದಲ್ಲಿ ತಹಶೀಲ್ದಾರ್ರಾದ ಶ್ರೀ. Y. S. ಸೋಮನಕಟ್ಟಿ ಅವರು ಮತ್ತು ಊರಿನ ಮುಖಂಡರು ಸೇರಿಕೊಂಡು ಪ ಗು ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.

ಇದೇ ಸಮಯದಲ್ಲಿ ಮಾತನಾಡಿದ Y. S. ಸೋಮನ ಕಟ್ಟಿ ಅವರು ಪ ಗು ಹಳಕಟ್ಟಿ ಅವರ ಕುರಿತು ಸವಿಸ್ತಾರವಾಗಿ ಮಾತನಾಡಿದರು.

ಅತಿಥಿಗಳ ಆಗಿ ಆಗಮಿಸಿದ ಶ್ರೀ. M. G. ಆದಿಗೊಂಡ. ಕೆ ಬಿ ಕಡೆಮನಿ ಸರ್ ಹಾಗೂ ಶ್ರೀ ಕಲ್ಯಾಣ ಶೆಟ್ಟಿ ಅವರು ಪ ಗು ಹಳಕಟ್ಟಿ ಅವರ ಬಗ್ಗೆ ವಚನಗಳು ಸಂಗ್ರಹ ಮಾಡಿದ ಕುರಿತು ಮಾತನಾಡಿದರು.

ಇದೇ ಸಮಯದಲ್ಲಿ S. K. ಸೋಮನಕಟ್ಟಿ ಶಿವಾನಂದ್ ಮಂಗಾನಗರ ಶ್ರೀಶೈಲ ಶಿರಗುಪ್ಪಿ ಶ್ರೀ ಬೆಕಿನಾಳ. ಶ್ರೀ ಅಂಕದ ಸುರೇಶ್ ಗೌಡರು ಪಾಟೀಲ್ ನಿವೃತ್ತ ನೌಕರರ ಸಂಘದ ಅನೇಕ ಹಿರಿಯರು ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳು ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ