Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಹೂಕುಮ್ ಶಾಹಿ ಸರ್ಕಾರ ಬಿಜೆಪಿ ವಿರುದ್ಧ ಹರಿ ಹಾಯದ ಶರದ ಪವಾರ.

Advertisement
ನಿಪ್ಪಾಣಿ:- ಸಧ್ಯ ದೇಶದಲ್ಲಿ ನಡೆಯುವ ಲೋಕಸಭಾ ಚುನಾವಣೆ ತುಂಬಾ ಮಹತ್ವದ್ದು ಆಗಿದ್ದು ಸ್ವಾತಂತ್ರ ಸಿಕ್ಕ ನಂತರ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಇವರ ಸಮಯದಲ್ಲಿ ಜನರ ಪರ ಸರ್ಕಾರ ಇದ್ದವು.
ಈಗ ಮಾತ್ರ ಸದ್ಯದಲ್ಲಿ ನರೇಂದ್ರ ಮೋದಿ ಭಾಜಪ ಸರ್ಕಾರ ಜನರಪರ ಸರ್ಕಾರ ಅಲ್ಲ ಹುಕುಮುಶಾಹಿ ಸರ್ಕಾರ ಆಗಿದೆ.

2014 ಸಾಲಿನಲ್ಲಿ ಮೋದಿ ಸರ್ಕಾರ ಅನೇಕ ಭರವಸೆ ನೀಡಿದ್ದರು ಈ ವರೆಗೂ ಯಾವುದೆ ರೀತಿಯ ಭರವಸೆ ಈಡೇರಿಸಿಲ್ಲ ಎಂದು ಮಾಜಿ ಕೇಂದ್ರ ಮಂತ್ರಿ ಶರದ ಪವಾರ ಆರೋಪಿಸಿದರು.ಕಾರ್ಯಕ್ರಮದ ಪ್ರಾರಂಭದಲ್ಲಿ ದೀಪಪ್ರಜ್ವಲನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿಸಿದರು.



 

2014 ರಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಸಿಲಿಂಡರ್,ಸೇರಿದಂತೆ ಇನ್ನಿತರ ದಿನಸಿ ವಸ್ತುಗಳ ಬೆಲೆ ಕಡಿಮೆ ಇತ್ತು ಆದರೆ ಇವತ್ತು ಮೋದಿ ಸರ್ಕಾರ ತುಂಬಾ ಏರಿಕೆ ಮಾಡಿದ್ದಾರೆ ಇದರಿಂದ ದಿನ ನಿತ್ಯ ದುಡಿದು ತಿನ್ನುವವರ ಬಡ ಜನರ ಮೇಲೆ ಬಾರಿ ಪರಿಣಾಮ ಉಂಟಾಗಿದೆ ಅಲ್ಲದೆ ರೈತರಪರ ಸೂಕ್ತ ಕಾಳಜಿ ವಹಿಸುತ್ತಿಲ್ಲದ ಕಾರಣ ರೈತರು ಆತ್ಮ ಹತ್ಯಗೆ ಶರಣಾಗುತ್ತಿದ್ದಾರೆ ಹೆಸರಿಗೆ ಮಾತ್ರ ಯೋಜನೆಗಳಿವೆ

ಅದರಿಂದ ರೈತರಿಗೆ ಕೃಷಿಗೆ ಬೇಕಾದ ಅನುಕೂಲಗಳಿಲ್ಲ ರೈತರ ಸಾಲ ಮನ್ನಾ ಮಾಡಿಲ್ಲ ಹೀಗಾಗಿ ಸರ್ವ ಸಾಮಾನ್ಯ ಜನರು ಜೀವನ ನಡೆಸುವುದು ತುಂಬಾ ಕಷ್ಟಕರ ಆಗಿದೆ ಎಂದು ಹೇಳಿದ ಶಾರದ ಪವಾರ ನಮ್ಮ ಇಂಡಿಯಾ ವಕ್ಕುಟ್ಟದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಲೋಕಸಭೆಗೆ ಆಯ್ಕೆ ಮಾಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿವಿಧ ಗಣ್ಯರು ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರಣೆ ನೀಡಿದರು ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನು ಕೆಲವು ಜನರಪರ್ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು ಹೆಚ್ಚಿನ ಸಂಖ್ಯೆಯಲ್ಲಿ ಮತಗಳನ್ನು ನೀಡಿ ಲೋಕಸಭೆಗೆ ಪ್ರಿಯಾಂಕಾ ಜಾರಕಿಹೋಳಿ ಅವರನ್ನು ಆಯ್ಕೆ ಮಾಡಿ ಎಂದು ಜನರಲ್ಲಿ ವಿನಂತಿಸಿದರು.



ಯುವ ಮುಖಂಡ ಉತ್ತಮ ಪಾಟೀಲ್ ಉತ್ತಮ ಪಾಟೀಲ ಮಾತನಾಡಿ ಕುಮಾರಿ ಪ್ರಿಯಾಂಕಾ ಜಾರಕಿಹೋಳಿಯವರಿಗೆ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ನೀಡಿ ಲೋಕಸಭೆಗೆ ಆಯ್ಕೆ ಮಾಡಿ ಎಂದು ಜನರಲ್ಲಿ ವಿನಂತಿಸಿದರು.

ಈ ಕಾರ್ಯಕ್ರಮದಲ್ಲಿ ಸಚಿವ ಸತೀಶ ಜಾರಕಿಹೋಳಿ, ಸಚಿವ ಡಿ ಸುಧಾಕರ್, ಗುಜರಾತ ಶಾಸಕ ಜಿಗೆನೇಶ ಮೇವಾಣಿ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ವೀರಕುಮಾರ ಪಾಟೀಲ, ಲಕ್ಷ್ಮಣ್ ರಾವ್ ಚಿಂಗಳೆ, ಸುಭಾಷ್ ಜೋಶಿ,ಅಶೋಕಕುಮಾರ್ ಅಸೋದೆ, ರೋಹನ ಸಾಳವೆ, ರಾಜೇಶ ಕದಂ, ರಾಜೇಂದ್ರವಡ್ಡರ , ಕಾಂಗ್ರೆಸ್ ಪಕ್ಷದ ಮುಖಂಡರು ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ನಾಗರಸೇವಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು,ಉಪಾದ್ಯಕ್ಷ್ಕರು, ಸದಸ್ಯರು , ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಹಿಳಾ ಕಾರ್ಯಕರ್ತರು, ಯುವಕರು ಸಾವಿರಾರು ಜನರು ಉಪಸ್ಥಿತರಿದ್ದರು

ವರದಿ ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ