LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

'ಸಮುದಾಯ ಭವನವನ್ನು ಸದ್ಭಳಕೆ ಮಾಡಿಕೊಳ್ಳಬೇಕು'

Advertisement
ಗೋಕಾಕ್ :  ಸಾಮಾಜಿಕ ಕಾರ್ಯಕ್ರಮಗಳಿಗಾಗಿ ಸಮುದಾಯ ಭವನವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸಮೀಪದ ಅರಭಾವಿ ಪಟ್ಟಣದ ಬಡಿಗೇರ ಓಣಿಯಲ್ಲಿ ನೂತನವಾಗಿ ನಿರ್ಮಿಸಿರುವ ಬಸವೇಶ್ವರ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು.

ಅರಭಾವಿಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಕ್ಕೆ ಹಣಕಾಸು ನೆರವನ್ನು ಕಲ್ಪಿಸಿಕೊಟ್ಟಿದ್ದೇವೆ. ಅದನ್ನು ಸದ್ಭಳಕೆ ಮಾಡಿಕೊಂಡು ಭವನವನ್ನು ಸರಳತೆಯಿಂದ ನಿರ್ಮಾಣ ಮಾಡಿದ್ದಾರೆ. ಇದು ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಅರಭಾವಿ ಪಟ್ಟಣದ ಸಾರ್ವಜನಿಕರು ಶಾಸಕರನ್ನು ಸತ್ಕರಿಸಿದರು. ವೇಮೂ ಶಿವಯ್ಯ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ವೇದಿಕೆಯಲ್ಲಿ ಮಲ್ಲಿಕಾರ್ಜುನ ಸ್ವಾಮಿಗಳು, ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಮುಖಂಡರಾದ ಶಂಕರ ಬಿಲಕುಂದಿ, ಮುತ್ತೆಪ್ಪ ಜಲ್ಲಿ, ನಿಂಗಪ್ಪ ಇಳಗೇರಿ, ಬಸವರಾಜ ಮಾಳೇದವರ, ಭೀಮಪ್ಪ ಹಳ್ಳೂರ, ಅಶೋಕ ಅಂಗಡಿ, ರಮೇಶ ಮಾದರ, ಅಂದಾನೆಪ್ಪ ಕಡಗದ, ಶಂಕರ ಕಂಬಾರ, ಡಾ. ಎಸ್.ಎಸ್. ಕಲ್ಲೊಳಿ, ಸಂಜು ಮಾದರ, ವಿಶ್ವನಾಥ ಹೊಸಮನಿ, ಸತ್ತೆಪ್ಪ ಬಡಾಯಿ, ಸುನಿಲ ಜಮಖಂಡಿ, ರಮೇಶ ಬಿಲಕುಂದಿ,
ಮಹಾದೇವ ಗುಡಿತೋಟ, ಚಂದ್ರಪ್ಪ ಘೀವಾರಿ, ಕಾಡಯ್ಯ ದಡ್ಡಿ, ರಾಯಪ್ಪ ಕಡ್ಡಿ, ಸಿದ್ದಪ್ಪ ಬಡಿಗೇರ, ರಿಯಾಜ ಯಾದವಾಡ, ಸಾತಪ್ಪ ಜೈನ, ಸದಾಶಿವ ಬಬಲೇಶ್ವರ, ಪರಶುರಾಮ ಸನ್ನಾಪಣಿ, ಅಶೋಕ ಪೂಜೇರಿ, ಇಸ್ಮಾಯಿಲ್ ಸರಕಾವಸ, ಸಪಟ್ಟಣ ಪಂಚಾಯತ ಸದಸ್ಯರು, ವಿವಿಧ ಸಮುದಾಯಗಳ ಮುಖಂಡರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ