Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಸಮುದಾಯ ಭವನವನ್ನು ಸದ್ಭಳಕೆ ಮಾಡಿಕೊಳ್ಳಬೇಕು'

Advertisement
ಗೋಕಾಕ್ :  ಸಾಮಾಜಿಕ ಕಾರ್ಯಕ್ರಮಗಳಿಗಾಗಿ ಸಮುದಾಯ ಭವನವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸಮೀಪದ ಅರಭಾವಿ ಪಟ್ಟಣದ ಬಡಿಗೇರ ಓಣಿಯಲ್ಲಿ ನೂತನವಾಗಿ ನಿರ್ಮಿಸಿರುವ ಬಸವೇಶ್ವರ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು.

ಅರಭಾವಿಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಕ್ಕೆ ಹಣಕಾಸು ನೆರವನ್ನು ಕಲ್ಪಿಸಿಕೊಟ್ಟಿದ್ದೇವೆ. ಅದನ್ನು ಸದ್ಭಳಕೆ ಮಾಡಿಕೊಂಡು ಭವನವನ್ನು ಸರಳತೆಯಿಂದ ನಿರ್ಮಾಣ ಮಾಡಿದ್ದಾರೆ. ಇದು ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಅರಭಾವಿ ಪಟ್ಟಣದ ಸಾರ್ವಜನಿಕರು ಶಾಸಕರನ್ನು ಸತ್ಕರಿಸಿದರು. ವೇಮೂ ಶಿವಯ್ಯ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ವೇದಿಕೆಯಲ್ಲಿ ಮಲ್ಲಿಕಾರ್ಜುನ ಸ್ವಾಮಿಗಳು, ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಮುಖಂಡರಾದ ಶಂಕರ ಬಿಲಕುಂದಿ, ಮುತ್ತೆಪ್ಪ ಜಲ್ಲಿ, ನಿಂಗಪ್ಪ ಇಳಗೇರಿ, ಬಸವರಾಜ ಮಾಳೇದವರ, ಭೀಮಪ್ಪ ಹಳ್ಳೂರ, ಅಶೋಕ ಅಂಗಡಿ, ರಮೇಶ ಮಾದರ, ಅಂದಾನೆಪ್ಪ ಕಡಗದ, ಶಂಕರ ಕಂಬಾರ, ಡಾ. ಎಸ್.ಎಸ್. ಕಲ್ಲೊಳಿ, ಸಂಜು ಮಾದರ, ವಿಶ್ವನಾಥ ಹೊಸಮನಿ, ಸತ್ತೆಪ್ಪ ಬಡಾಯಿ, ಸುನಿಲ ಜಮಖಂಡಿ, ರಮೇಶ ಬಿಲಕುಂದಿ,
ಮಹಾದೇವ ಗುಡಿತೋಟ, ಚಂದ್ರಪ್ಪ ಘೀವಾರಿ, ಕಾಡಯ್ಯ ದಡ್ಡಿ, ರಾಯಪ್ಪ ಕಡ್ಡಿ, ಸಿದ್ದಪ್ಪ ಬಡಿಗೇರ, ರಿಯಾಜ ಯಾದವಾಡ, ಸಾತಪ್ಪ ಜೈನ, ಸದಾಶಿವ ಬಬಲೇಶ್ವರ, ಪರಶುರಾಮ ಸನ್ನಾಪಣಿ, ಅಶೋಕ ಪೂಜೇರಿ, ಇಸ್ಮಾಯಿಲ್ ಸರಕಾವಸ, ಸಪಟ್ಟಣ ಪಂಚಾಯತ ಸದಸ್ಯರು, ವಿವಿಧ ಸಮುದಾಯಗಳ ಮುಖಂಡರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್