Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಚನ ಸಾಹಿತ್ಯಕ್ಕೆ ಶರಣರ ಕೊಡುಗೆ ಅನನ್ಯ

Advertisement
ಹುಮನಾಬಾದ:12ನೇ ಶತಮಾನದಲ್ಲಿ ವಚನ ಸಾಹಿತ್ಯಕ್ಕೆ ದಲಿತ ವಚನಕಾರರು ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ಬಸವಕಲ್ಯಾಣದ ಕಲ್ಯಾಣ ಮಹಾಮನೆ ಪೀಠದ ಪೀಠಾಧಿಪತಿ ಬಸವಪ್ರಭು ಸ್ವಾಮಿ ಹೇಳಿದರು.

ತಾಲೂಕಿನ ದುಬಲಗುಂಡಿ ಗ್ರಾಮದ ಮಾದರ ಚನ್ನಯ್ಯ ದೇವಸ್ಥಾನದಲ್ಲಿ ಬುಧವಾರ ನಡೆದ ಮಾದರ ಚನ್ನಯ್ಯನವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಧರ್ಮ ಸಭೆ ಉದ್ದೇಶಿಸಿ ಮಾತನಾಡಿದರು.



ವಚನಕಾರರಾ ಮಾದಾರ ಚನ್ನಯ್ಯ,ಡೋಹರ ಕಕ್ಕಯ್ಯ,ಸಮಗಾರ ಹರಳಯ್ಯ ಸೇರಿದಂತೆ ತಳ ಸಮುದಾಯದ ಬಹುತೇಕ ವಚನಕಾರರನ್ನು ಅನುಭವ ಮಂಟಪದಲ್ಲಿ ಪ್ರಾಮುಖ್ಯತೆ ನೀಡಿ ಅವರ ಅನುಭವನಗಳನ್ನು ವಚನಗಳ ರೂಪದಲ್ಲಿ ಕಟ್ಟಿಕೊಡುವಲ್ಲಿ ಬಸವಣ್ಣನವರು ಪ್ರಮುಖ ಪಾತ್ರ ವಹಿಸಿದ್ದರು.
ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ.ಹೀಗಾಗಿ ಮಹಾನ್ ಶರಣರ ವಚನಗಳ ಸಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದರು.

ಈ ಸಂದರ್ಭದಲ್ಲಿ ಹವಾ ಮಲ್ಲಿನಾಥ ಮಹಾರಾಜ, ಗ್ರಾಮ ಪಂಚಾಯತ ಅಧ್ಯಕ್ಷ ನಾಗರಾಜ ಭೋಜಗುಂಡಿ,ಸದಸ್ಯ ಜೈರಾಮ ಖಜೂರೆ,ತಾಲ್ಲೂಕು ಪಂಚಾಯತ ಮಾಜಿ ಸದಸ್ಯ ಪರಮೇಶ್ವರ ಕಾಳಮಂದರಗಿ,ಗುಂಡುರೆಡ್ಡಿ,ಸುಭಾಷ ಗಂಗಾ ಸೇರಿ ಅನೇಕರು ಇದ್ದರು.

ವರದಿ: ಸಜೀಶ ಲಂಬುನೋರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್