Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

185 ಲಕ್ಷ ಕೋಟಿ ರೂ. ಗೆ ಏರಿದ ದೇಶದ ಸಾಲ 

Advertisement

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಸ್ತುತ ವಿನಿಮಯ ದರ ಮತ್ತು ಸಾರ್ವಜನಿಕ ಖಾತೆ ಮತ್ತು ಇತರ ಹೊಣೆಗಾರಿಕೆಗಳ ಮೌಲ್ಯದ ಬಾಹ್ಯ ಸಾಲ ಸೇರಿದಂತೆ ಅದರ ಸಾಲವು 185 ಲಕ್ಷ ಕೋಟಿ ರೂಪಾಯಿಗಳಿಗೆ ಅಥವಾ ಜಿಡಿಪಿಯ ಶೇಕಡಾ 56.8 ಕ್ಕೆ ಹೆಚ್ಚಾಗುತ್ತದೆ ಎಂದು ಸರ್ಕಾರ ಅಂದಾಜಿಸಿದೆ.


ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಸಾಲದ ಮೊತ್ತ 185 ಲಕ್ಷ ಕೋಟಿ ರೂಪಾಯಿ ಏರಿಕೆಯಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ.


ಲೋಕಸಭೆಗೆ ನೀಡಿದ ಉತ್ತರದಲ್ಲಿ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದು, ದೇಶದ ಸಾಲದ ಮೊತ್ತ 185 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದನ್ನು ಒಟ್ಟು ಜಿಡಿಪಿ ಲೆಕ್ಕದಲ್ಲಿ ಹೇಳುವುದಾದರೆ ಜಿಡಿಪಿಯ ಶೇಕಡ 56.8ರಷ್ಟು ಆಗುತ್ತದೆ ಎಂದು ತಿಳಿಸಿದ್ದಾರೆ.


2024ರ ಮಾರ್ಚ್ ಅಂತ್ಯದ ವೇಳೆಗೆ ದೇಶದ ಒಟ್ಟು ಸಾಲ 171.78 ಲಕ್ಷ ಕೋಟಿ ರೂ. ಅಥವಾ ಜಿಡಿಪಿಯ ಶೇಕಡ 58.2ರಷ್ಟು ಇತ್ತು. ಐಎಂಎಫ್ ಮತ್ತು ವರ್ಲ್ಡ್ ಎಕಾನಮಿಕ್ ಔಟ್ ಲುಕ್ ಪ್ರಕಾರ, 2023 -24ರಲ್ಲಿ ಭಾರತದ ಜಿಡಿಪಿ 3.57 ಟ್ರಿಲಿಯನ್ ಡಾಲರ್ ಗೆ ತಲುಪಿದೆ ಎಂದು ಹೇಳಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ