Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

23 ಕೋಟಿ ರೂ. ಬೆಲೆ ಬಾಳುವ ದೇಶದ ದುಬಾರಿ ಎಮ್ಮೆ 

Advertisement

ಪುಷ್ಕರ್ ಅಂತರಾಷ್ಟ್ರೀಯ ಜಾನುವಾರು ಮೇಳದಲ್ಲಿ ಪ್ರದರ್ಶನಕ್ಕೆ ಇಡಲಾದ ಹರಿಯಾಣದ 'ಅನ್ಮೋಲ್' ಎಂಬ ಹೆಸರಿನ ಎಮ್ಮೆ ದೇಶದ ಗಮನ ಸೆಳೆದಿದೆ.


ಈ ಎಮ್ಮೆಯನ್ನು ಖರೀದಿಸುವ ದುಡ್ಡಿನಲ್ಲಿ ಎರಡು ರೋಲ್ಸ್ ರಾಯ್ಸ್ ಕಾರುಗಳು ಅಥವಾ ಹತ್ತು ಮರ್ಸಿಡಿಸ್ ಬೆಂಜ್ ಖರೀದಿಸಬಹುದು.


ಎರಡು ರೋಲ್ಸ್ ರಾಯ್ಸ್ ಕಾರುಗಳು ಅಥವಾ ಹತ್ತು ಮರ್ಸಿಡಿಸ್ ಬೆಂಜ್ ವಾಹನಗಳಿಗಿಂತ ಹೆಚ್ಚು ಬೆಲೆಬಾಳುವ ಎಮ್ಮೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಇದೀಗ ಪುಷ್ಕರ್ ಅಂತರಾಷ್ಟ್ರೀಯ ಜಾನುವಾರು ಮೇಳದಲ್ಲಿ ಪ್ರದರ್ಶನಕ್ಕೆ ಇಡಲಾದ ಹರಿಯಾಣದ ‘ಅನ್ಮೋಲ್’ ಎಂಬ ಹೆಸರಿನ ಎಮ್ಮೆ ದೇಶದ ಗಮನ ಸೆಳೆದಿದೆ.


 ಬರೋಬ್ಬರಿ 1500 ಕೆಜಿ ತೂಕದ ಎಂಟು ವರ್ಷ ವಯಸ್ಸಿನ ಈ ಎಮ್ಮೆಯ ಬೆಲೆ 23 ಕೋಟಿ ರೂಪಾಯಿ. ಈ ಮೂಲಕ ಭಾರತದ ಅತ್ಯಂತ ದುಬಾರಿ ಎಮ್ಮೆ ಎಂಬ ಖ್ಯಾತಿಯನ್ನು ಗಳಿಸಿದೆ.


ಪುಷ್ಕರ ಮೇಳದಲ್ಲಿ ಪ್ರದರ್ಶನಕ್ಕೆ ಇಡಲಾದ ಈ ಎಮ್ಮೆಯ ಖರೀದಿಗಾಗಿ ಸಾಕಷ್ಟು ಜನ ಮುಂದಾಗಿದ್ದು, ಆದರೆ ಅದರ ಮಾಲೀಕ ಪಾಲ್ಮಿಂದ್ರ ಗಿಲ್ ಮಾತ್ರ ಅದನ್ನು ಮಾರಾಟ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.


ಕೇವಲ ಎಂಟು ವಯಸ್ಸಿನ ಈ ‘ಅನ್ಮೋಲ್’ ಎಮ್ಮೆಯ ದೈನಂದಿನ ಆಹಾರ ಕ್ರಮಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಲಾಗುತ್ತದೆ.

ಇದರ ದೈನಂದಿನ ಆಹಾರಕ್ರಮದಲ್ಲಿ 4 ಕೆಜಿ ತಾಜಾ ದಾಳಿಂಬೆ, 30 ಬಾಳೆಹಣ್ಣುಗಳು, 20 ಪ್ರೋಟೀನ್-ಭರಿತ ಮೊಟ್ಟೆಗಳು ಮತ್ತು ಕಾಲು ಕಿಲೋಗ್ರಾಂ ಬಾದಾಮಿ ನೀಡಲಾಗುತ್ತದೆ. ಈ ಆಹಾರದ ಜೊತೆಗೆ, ಅನ್ಮೋಲ್‌ಗೆ ದಿನಕ್ಕೆ ಎರಡು ಬಾರಿ ಸಾಸಿವೆ ಮತ್ತು ಬಾದಾಮಿ ಎಣ್ಣೆಯನ್ನು ಬಳಸಿ ಮಸಾಜ್ ಮಾಡಿ, ಸ್ನಾನ ಮಾಡಿಸಲಾಗುತ್ತದೆ ಎಂದು ಅದರ ಮಾಲೀಕ ಪಾಲ್ಮಿಂದ್ರ ಗಿಲ್ ಹೇಳುತ್ತಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ