Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಡೀ ರಾಜ್ಯದ್ಯಾoತ ಪೌರಕಾರ್ಮಿಕರ ಸಂಘದವರು ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

Advertisement
ಚಿಕ್ಕೋಡಿ : ಪುರಸಭೆ ಸಮಸ್ತ ನಾಗರಿಕರಿಗೆ ವಿಶೇಷ ಸೂಚನೆ ದಿನಾಂಕ್ 27.05.2025 ರಿಂದ ಬೀದಿ ದೀಪ ನಗರ ಸ್ವಚ್ಛತೆ ಕಾರ್ಯ ಮನೆ ಕಸ ಸಂಗ್ರಹಣೆ ವಾಹನ ಮನೆಗೆ ಬರೋದಿಲ್ಲ ಸಮಸ್ತ ಸಾರ್ವಜನಿಕರು ಸಹಕರಿಸಿ ಬೇಕೆಂದು ವಿನಂತಿಸಲಾಗಿದೆ.

ಒಂದು ವೇಳೆ ನಮ್ಮ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ಒಳ್ಳೆಯ ತೀರ್ಮಾನ ಮಾಡ ಬೇಕಾಗಿದೆ.

ಕರ್ನಾಟಕ ರಾಜ್ಯಾದ್ಯಂತ ಪುರಸಭೆ ನಗರಸಭೆ ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನೆರವೇರಿಸುತ್ತಾರೆ ಇಲ್ಲವಾದಲ್ಲಿ ಧರಣಿ ಖಂಡಿತ ಚಿಕ್ಕೋಡಿ ಅಷ್ಟೇ ಅಲ್ಲ ಸಮಸ್ತ ಕರ್ನಾಟಕ ರಾಜ್ಯದಂತೆ ಇರುವ ಪುರಸಭೆ ನಗರಸಭೆ ಪಟ್ಟದ ಪಂಚಾಯಿತಿ ಗ್ರಾಮ ಪಂಚಾಯತಿ ಎಲ್ಲವೂ ಕೂಡ ಬಂದ ಮಾಡಲು ರಾಜ್ಯಾಧ್ಯಕ್ಷರು ಆದೇಶಿಸಿದ್ದಾರೆ ಅದಕ್ಕಾಗಿ ಇಡೀ ರಾಜ್ಯದ ಜನರು ಇದಕ್ಕೆ ಸಹಕರಿಸಬೇಕು.

ವರದಿ : ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ