Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆತ್ತ ಮಗನನ್ನೇ ಸಜೀವವಾಗಿ ಸುಟ್ಟುಹಾಕಿದ ತಂದೆ - ತಾಯಿ

Advertisement

ಬಾಗಲಕೋಟೆ : ರಾಜ್ಯದಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಡೀಸೆಲ್ ಸುರಿದು ಹೆತ್ತ ಮಗನನ್ನೇ ಸಜೀವವಾಗಿ ತಂದೆ-ತಾಯಿ ಸುಟ್ಟು ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.


ಬಾಗಲಕೋಟೆ ಜಿಲ್ಲೆ ಜಮಖಂಡಿಯ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುಶ್ಚಟಗಳ ದಾಸನಾಗಿ, ಸಾಲ ಮಾಡಿಕೊಂಡು, ಆಸ್ತಿಯಲ್ಲಿ ಪಾಲು ಕೇಳಿ, ಮನೆಯವರ ಮೇಲೆ ಹಲ್ಲೆಗೆ ಯತ್ನಿಸಿದ ಮಗನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಅನೀಲ ಕಾನಟ್ಟಿ (32) ಕೊಲೆಯಾದ ಯುವಕ. ಆತನ ಸಹೋದರ ಬಸವರಾಜ (35), ತಂದೆ ಪರಪ್ಪ (62), ತಾಯಿ ಶಾಂತಾ (55) ಬಂಧಿತರು. ಶುಕ್ರವಾರ ರಾತ್ರಿ ಅನೀಲ ಮನೆಯಲ್ಲಿ ಜಗಳ ಮಾಡಿ, ನಿಮ್ಮನ್ನೆಲ್ಲ ಸಾಯಿಸುತ್ತೇನೆ ಎಂದು ಮುಂದಾದಾಗ ಪೋಷಕರು ಹತ್ಯೆಗೈದಿದ್ದಾರೆ. ಕಣ್ಣಿಗೆ ಕಾರದ ಪುಡಿ ಎರಚಿ, ಹಗ್ಗದಿಂದ ಕುತ್ತಿಗೆಗೆ ಬಿಗಿದು, ಎರಡೂ ಕೈ ಕಟ್ಟಿ, ಹೊರಗೆಳೆದು ತಂದು, ಆತನ ಮೈಮೇಲೆ ಡೀಸೆಲ್ ಸುರಿದು, ಸುಟ್ಟು ಹಾಕಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ