
ಈ ಪವಿತ್ರ ಸಂದರ್ಭದಲ್ಲಿ ದೇವಸ್ಥಾನ ಕಾಮಗಾರಿಯಲ್ಲಿ ಸಹಕರಿಸಿದ ಸಮಿತಿ ಸದಸ್ಯರು ಶಾಸಕರಿಗೆ ಗೌರವಪೂರ್ವಕವಾಗಿ ಸನ್ಮಾನ ಸಲ್ಲಿಸಿದರು.
ಧರ್ಮ, ಸಂಸ್ಕೃತಿ ಹಾಗೂ ನಂಬಿಕೆಗೆ ನಿಲುಕಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ವರದಿ : ರಾಜು ಮುಂಡೆ

Get latest news updates delivered straight to your WhatsApp.