Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ

Advertisement
ಕಲಘಟಗಿ : -ದಾನಗಳಲ್ಲಿ ಶ್ರೇಷ್ಠವಾದುದು ರಕ್ತದಾನ, ಅದು ಒಬ್ಬ ವ್ಯಕ್ತಿಯ ಜೀವ ಉಳಿಸುವ ಕಾರ‍್ಯದಲ್ಲಿ ಮಹತ್ವ ಪಡೆದಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ರವೀಂದ್ರ. ಎಲ್. ಹೊನೋಲೆ ಹೇಳಿದರು.
ಅವರು ವಕೀಲರ ಸಂಘದ ಸಭಾಭವನದಲ್ಲಿ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಾ. ದಾಮಜಿ ಜಾದವಜಿ ಛೇಡಾ ಸ್ಮಾರಕ ರಾಷ್ಟೋತ್ಥಾನ ರಕ್ತ ಕೇಂದ್ರ, ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ವಿಷಮ ಪರಿಸ್ಥಿತಿಗಳಲ್ಲಿ ರಕ್ತದ ತುರ್ತು ಅವಶ್ಯಕತೆ ಇರುತ್ತದೆ, ಆದ್ದರಿಂದ ರಕ್ತದಾನ ಮಾಡಿದರೆ ಜೀವಗಳನ್ನು ಉಳಿಸಿದಂತಾಗುತ್ತದೆ. ಆರೋಗ್ಯವಂತ ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡಬಹುದು ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ರವೀಂದ್ರ. ಎಲ್. ಹೊನೋಲೆ, ಮತ್ತು ದಿವಾಣಿ ನ್ಯಾಯಾಧೀಶರಾದ ಗಣೇಶ. ಎನ್., ರಕ್ತದಾನ ಮಾಡಿದರು. ವಕೀಲರ ಸಂಘ ಸದಸ್ಯರು, ಯುವಕರು, ತಾಲೂಕಾ ಕಾನೂನು ಸೇವಾ ಸಮಿತಿ, ಪೊಲೀಸ ಸಿಬ್ಬಂದಿ ವಕೀಲರ ಸಂಘದ ಅಧ್ಯಕ್ಷ ಅಣ್ಣಪ್ಪ ಓಲೇಕಾರ ಇದ್ದರು

ವರದಿ : ಶಶಿಕುಮಾರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ