Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

" ಡಾ. ಶಿವಕುಮಾರ ಸ್ವಾಮಿಗಳ ಆದರ್ಶಗಳು ಮಾನವನ ಬದುಕಿಗೆ ದಾರಿದೀಪ - ಮಾಜಿ ಪಾಲಿಕೆ ಸದಸ್ಯ ನಾಗಭೂಷಣ್"

Advertisement
ಬೆಂಗಳೂರು: ಪದ್ಮಭೂಷಣ, ಕರ್ನಾಟಕ ರತ್ನ ತ್ರಿವಿಧ ದಾಸೋಹಿ ನಡೆದಾಡುವ ದೇವರು ಎಂದೇ ಕರೆಯಲ್ಪಡುವ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರು ದಾಸೋಹದ ಮುಖೇನ ಸಿದ್ದಗಂಗಾ ಮಠವೆಂದರೆ ಪ್ರಪಂಚವೇ ಗೌರವದಿಂದ ಕಾಣುವಂತೆ ಮಾಡಿದ್ದು
ಪೂಜ್ಯ ಡಾ. ಶಿವಕುಮಾರ ಸ್ವಾಮಿಗಳು ಎಂದು ಮಾಜಿ ಪಾಲಿಕೆ ಸದಸ್ಯ ಕೆ ನಾಗಭೂಷಣ್ ಹೇಳಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ವ್ಯಾಪ್ತಿಗೆ ಬರುವ ಅಬ್ಬಿಗೆರೆಯಲ್ಲಿ ಗ್ರಾಮಸ್ಥರು ಮುಖಂಡರ ವತಿಯಿಂದ ಡಾ. ಶಿವಕುಮಾರ್ ಸ್ವಾಮಿಜಿಗಳ ೧೧೮ನೇ ವರ್ಷದ ಜಯಂತೋತ್ಸವ ಕಾರ್ಯ ಕ್ರಮ ಆಯೋಜಿಸಲಾಗಿತ್ತು.

ಮಾಜಿ ಪಾಲಿಕೆ ಸದಸ್ಯ ಕೆ ನಾಗಭೂಷಣ್ ಪೂಜ್ಯ ಡಾ. ಶಿವಕುಮಾರ್ ಸ್ವಾಮಿಜಿಗಳ ಪುತ್ಥಳಿಗೆ ಪೂಜಾ ಪುನಸ್ಕಾರ ಸಲ್ಲಿಸಿ ಮಾಲಾರ್ಪಣೆ ಮಾಡಿ ಶ್ರೀಗಳು ಮಠದ ಅಭಿವೃದ್ಧಿಗೆ ಮತ್ತು ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟು ಹಗಲು ರಾತ್ರಿ ಎನ್ನದೆ, ಬಿಸಿಲು, ಮಳೆ ಎನ್ನಲಿಲ್ಲ ಜೋಳಿಗೆ ಹಿಡಿದು ಕಾಲಿಗೆ ಚಕ್ರ ಊ ಊರು ಊರು ಸುತ್ತಿ ಹೋಳಿಗೆ ತುಂಬಿಸಿ ಕೊಂಡು ಬಂದು ನಿರೋಶ್ರಿತರಿಗೆ ಹಸಿವಿನಿಂದ ಬಂದವರಿಗೆ ದಾಸೋಹಿಯಾದರು, ಜ್ಞಾನ ವಾರಸಿ ಬಂದವರಿಗೆ ಜ್ಞಾನದ ಹಸಿವಿನ ದಾಸೋಹಿಗಳಾದರು,ಅನಾಥರಾಗಿ ಬಂದವರಿಗೆ ಆಶ್ರಯ ದಾಸೋಹಿಗಳಾದರು. ರಕ್ಷಣೆ ಕೊರಿ ಬಂದವರಿಗೆ ಅಭಯ ದಾಸೋಹಿಗಳಾದರು, ಹೀಗೆ ಅನೇಕ ರೂಪದಲ್ಲಿ ಶ್ರೀಗಳು ನಾಡಿಗೆ, ದೇಶಕ್ಕೆ ಮತ್ತು ಪ್ರಪಂಚದಾದ್ಯಂತ ದಾರಿದೀಪ ಅವರ ಆದರ್ಶಗಳು ಪ್ರತಿಯೋಬ್ಬರು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು ಎಂದು ಕೆ. ನಾಗಭೂಷಣ್ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವೀರ ಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ರಾಜೇಂದ್ರ, ಶೆಟ್ಟಿಹಳ್ಳಿ ವಾರ್ಡಿನ ಕಾಂಗ್ರೆಸ್ ಪ್ರಭಾವಿ ಮುಖಂಡ ವಿಶ್ವನಾಥ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ರಾಜ್ಯಾಧ್ಯಕ್ಷ ಮೋಹನ್ ಕುಮಾರ್, ಉಮಾಪ್ರಿಯಾ, ಭಾಸ್ಕರ್ ಸೇರಿದಂತೆ ಹಿರಿಯರು ಯುವಕರು ಮುಂತಾದವರು ಉಪಸ್ಥಿತರಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ