Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ. ೭ ರಂದು ಭಾರತ ತಂಡ ಪ್ರಕಟ ನಿರೀಕ್ಷೆ

Advertisement
-------------------------------------------ಕಿವೀಸ್ ವಿರುದ್ಧದ ಏಕದಿನ ಸರಣಿ
ನವದೆಹಲಿ: ಭಾರತ ಹಾಗೂ ಪ್ರವಾಸಿ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಣ ಮೂರು ಏಕದಿನ ಹಾಗೂ ೫ ಟ್ವೆಂಟಿ-೨೦ ಪಂದ್ಯಗಳ ಸರಣಿ ಜನವರಿ ೧೧ ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ವಡೋದ್ರಾದಲ್ಲಿ ಜನವರಿ ೭ ರಂದು ಏಕದಿನ ತಂಡ ಪ್ರಕಟವಾಗುವ ನಿರೀಕ್ಷೆ ಇದೆ.
ಫೆ. ೭ ರಿಂದ ಟ್ವೆಂಟಿ-೨೦ ವಿಶ್ವಕಪ್ ಆರಂಭವಾಗಲಿದ್ದು, ಅದಕ್ಕೆ ಮುನ್ನ ನಡೆಯುವ ಈ ಎಂಟು ಪಂದ್ಯಗಳ ಸರಣಿಗೆ ಸಾಕಷ್ಟು ಮಹತ್ವ ಬಂದಿದೆ. ನ್ಯೂಜಿಲೆಂಡ್ ವಿರುದ್ಧ ಮೊದಲು ೩ ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಗೆ ಹಿರಿಯ ಆಟಗಾರರು ತಂಡಕ್ಕೆ ಮರಳುವುದನ್ನು ನಿರೀಕ್ಷಿಸಲಾಗಿದೆ.
ತಂಡದ ಹಿರಿಯ, ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ರ‍್ಮಾ ತಂಡಕ್ಕೆ ಮರಳುವುದು ಖಚಿತವಾಗಿದ್ದು, ಶ್ರೇಯಸ್ ಅಯ್ಯರ ಕೂಡ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿ ನಂತರ ೫ ಪಂದ್ಯಗಳ ಟ್ವೆಂಟಿ-೨೦ ಸರಣಿ ಆರಂಭವಾಗಲಿದ್ದು, ಒಟ್ಟು ೮ ಪಂದ್ಯಗಳ ಈ ಸರಣಿ ಜನವರಿ ೩೧ ರ ವರೆಗೆ ನಡೆಯಲಿದೆ. ನಂತರ ಫೆ. ೭ ರಿಂದ ಶ್ರೀಲಂಕಾ ಹಾಗೂ ಭಾರತ ದೇಶಗಳು ಜಂಟಿಯಾಗಿ ಟ್ವೆಂಟಿ-೨೦ ವಿಶ್ವಕಪ್ ಗೆ ಆತೀಥ್ಯ ವಹಿಸಲಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ