Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ಬಸವ ಜಯಂತಿ ಆಚರಣೆ

Advertisement
ಗೋಕಾಕ : ಗೋಕಾಕ ತಾಲೂಕಿನ ವಿವಿದ ಗ್ರಾಮಗಳಲ್ಲಿ ಬಸವ ಜಯಂತಿಯನ್ನು ಭಕ್ತಿಭಾವದೊಂದಿಗೆ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ತಾಲೂಕಿನ ಕೊಣ್ಣೂರ ,ಪಾಮಲದಿನ್ಮಿ, ಘಟಪ್ರಭಾ ,ದುಪಧಾಳ ಗ್ರಾಮದಲ್ಲಿ ಬಸವೇಶ್ವರ ಪಲ್ಲಕ್ಕಿ ಮತ್ತು ಎತ್ತಿನ ಬಂಡಿಯಲ್ಲಿನ ಬಸವೇಶ್ವರ ಭಾವ ಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಊರಲ್ಲಿ ಮೆರವಣಿಗೆ ಮಾಡಿದರು.



ಕೊಣ್ಣೂರಲ್ಲಿನ ರೈತರೆಲ್ಲರೂ ತಮ್ಮ ತಮ್ಮ ಎತ್ತುಗಳಿಗೆ ಬಣ್ಣ ಬಣ್ಣಗಳಿಂದ ಶೃಂಗಾರ ಮಾಡಿ ಊರಿನ‌ ಪ್ರಮುಖ ಬೀದಿಗಳಲ್ಲಿ ಸುತ್ತಾಡಿ ಅದ್ದೂರಿಯಾಗಿ ಮೆರವಣಿಗೆ ಮಾಡಿ ಬಸವ ಜಯಂತಿ ಆಚರಿಸಿದರು, ಇದರ ಜೊತೆಯಲ್ಲಿ ಡಿಜೆ ಹಚ್ವಿ ಬಸವೇಶ್ವರ ಹಾಡುಗಳಿಗೆ ದಾರಿಯುದ್ದಕ್ಕಯುವಕರು ಮೈಮರೆತು ಹೆಜ್ಜೆ ಹಾಕಿದರು.ನಗರದ ಪ್ರಮುಖ ಬೀದಿಗಳಾದ ಜೈನಗಲ್ಲಿ, ಅಂಬೇಡ್ಕರ ನಗರ, ವಾಲ್ಮೀಕಿ ಚೌಕಗಳಲ್ಲಿ ಸುತ್ತಾಡಿ ಸರಳವಾಗಿ ಮೆರವಣಿಗೆ ಮಾಡಿದರು.

ಇನ್ನು ಪಾಮಲದಿನ್ನಿಯಲ್ಲಿ ಜಾಜ ಪತಂಗ ಬಾರಿಸುತ್ತ ಯುವಕರು,ಸಣ್ಣ ಮಕ್ಕಳು ಕೈಯಲ್ಲಿ ಬಸವೇಶ್ವರ ದ್ವಜ ಹಿಡಿದು ಜೈಕಾರ ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ರೈತರೆಲ್ಲರೂ ತಮ್ಮ ಎತ್ತುಗಳಿಗೆ ಬಣ್ಣಗಳನ್ನು ಹಚ್ಚಿ ಶೃಂಗಾರ ಮಾಡಿ ಮೆರವಣಿಗೆ ಮಾಡಿ ಬಸವಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ಸ್ಥಳಿಯ ಮುಖಂಡರುಗಳು,ಯುವಕರು ಉಪಸ್ಥಿತರಿದ್ದು ಕಮಿಟಿಯ ವತಿಯಿಂದ ಎಲ್ಲರಿಗೂ ತಂಪು ಪಾನಿಯ ವ್ಯವಸ್ಥೆ ಮಾಡಿದ್ದರು.

ವರದಿ:ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ