Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿರಸಿ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯುವ ಹದಗೆಟ್ಟ ಮುಖ್ಯ ರಸ್ತೆ, ಕಂಗೆಟ್ಟ ರೋಗಿಗಳು

Advertisement
ಶಿರಸಿ: ಹೌದು ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿಗೆ ಅದ್ಯಾಕೋ ಏನೋ ಗೊತ್ತಾಗುತ್ತಿಲ್ಲ ದಿನದಿಂದ ದಿನಕ್ಕೆ ಹೊಸ ಸಮಸ್ಯೆಗಳು ಬೆಳಕಿಗೆ ಬರುತ್ತಿವೆ. ಈಗ ಲೇಟೆಸ್ಟ್ ಸುದ್ದಿ ಏನಪ್ಪಾ ಅಂದ್ರೆ ಶಿರಸಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಪ್ರವೇಶ ಪಡೆಯುವ ಮುಖ್ಯ ರಸ್ತೆಯು ತುಂಬಾನೇ ಹದಗೆಟ್ಟಿದ್ದು, ಇಳಿಜಾರು ಆಗಿರುವುದರಿಂದ ಈ ಮುಖ್ಯ ರಸ್ತೆಯಲ್ಲಿ ದಿನನಿತ್ಯ ಹಾಗೂ ಕ್ಷಣ ಕ್ಷಣಕ್ಕೂ ಈ ಆಸ್ಪತ್ರೆಗೆ ಬರುವ ಆಂಬುಲೆನ್ಸ್ ಗಳು ಹಾಗೂ ರೋಗಿಗಳನ್ನು ತೆಗೆದುಕೊಂಡು ಬರುವ ವಾಹನಗಳು ಹಾಗೂ ಈ ರಸ್ತೆಯ ಮೂಲಕ ಏರಿ ನಡೆದು ಬರುವ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

[video width="848" height="478" mp4="https://bharathvaibhav.com/wp-content/uploads/2025/07/WhatsApp-Video-2025-07-10-at-5.13.23-PM.mp4"][/video]

ಇದರ ಜೊತೆಗೆ ಈಗ ಮಳೆಗಾಲವಾಗಿರುವುದರಿಂದ ಈ ರಸ್ತೆ ಇಳಿಜಾರು ಆಗಿರುವುದರಿಂದ ಈ ರಸ್ತೆಯಲ್ಲಿ ರೋಗಿಗಳು ದಿನನಿತ್ಯ ಬೀಳುವ ಪರಿಸ್ಥಿತಿ ಬಂದೊದಗಿದೆ. ಇನ್ನೊಂದು ಕಡೆ ವಯಸ್ಸಾದ ಗ್ರಾಮೀಣ ಪ್ರದೇಶದ ರೋಗಿಗಳು ಆಸ್ಪತ್ರೆಗೆ ಬರುವುದಕ್ಕೆ ಮತ್ತು ವಾಪಸ್ ತೆರಳುವುದಕ್ಕೆ ಜೀವ ಹಿಡಿದುಕೊಂಡೆ ಹೋಗುವ ಪರಿಸ್ಥಿತಿ ಇದಾಗಿದೆ.



ಕಳೆದ 1 ವರ್ಷದಿಂದ ಈ ಮುಖ್ಯ ಸಮಸ್ಯೆ ಇದ್ದರೂ ಸಹ ಇಲ್ಲಿನ ವೈದ್ಯರು, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಭಿಯಂತರರು ತುಟಿಕ್ ಪಿಟಿಕ್ ಎಂದಿಲ್ಲಾ. ಆದ್ದರಿಂದ ಸ್ಥಳೀಯರ ಮನವಿ ಮೇರೆಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಭೇಟಿಕೊಟ್ಟು ಸಮಗ್ರವಾಗಿ ವರದಿ ತಯಾರಿಸಿ ಆರೋಗ್ಯ ಇಲಾಖೆ ಸಚಿವರ ಕಚೇರಿ ಹಾಗೂ ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿಗಳು ಆದ ಡಾ.ನೀರಜ್ ಮತ್ತು ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಆದ ಹರೀಶ್ ಅವರ ಗಮನಕ್ಕೆ ತೆಗೆದುಕೊಂಡು ಬಂದು ಕರೆ ಮೂಲಕ ಅಭಿಪ್ರಾಯ ಸಂಗ್ರಹ ಮಾಡಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದರೂ ಈ ಹದಗೆಟ್ಟ ಶಿರಸಿ ಸರ್ಕಾರಿ ರಸ್ತೆಗೆ ಕಾಯಕಲ್ಪ ಸಿಗುವುದೇ ಎಂಬುದನ್ನು ಕಾದುನೋಡಬೇಕಿದೆ.

ವರದಿ: ಬಸವರಾಜು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ