Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಕೂಟರ ರಾಜಧಾನಿ ಮಳಖೇಡ ಕೋಟೆಯು ಭೂಕುಸಿತ.

Advertisement
ಸೇಡಂ:- ತಾಲೂಕಿನ ಮಳಖೇಡ ಗ್ರಾಮವು ಅಂದಿನ ರಾಷ್ಟ್ರಕೂಟರ ರಾಜಧಾನಿ ಆಗಿತ್ತು.ಅಮೋಘವರ್ಷ I (ನೃಪತುಂಗ ಅಮೋಘವರ್ಷ) ಆಳ್ವಿಕೆಯಲ್ಲಿ ರಾಷ್ಟ್ರಕೂಟರ ರಾಜಧಾನಿಯನ್ನು ಬೀದರ್ ಜಿಲ್ಲೆಯ ಮಯೂರಖಂಡಿಯಿಂದ ಮಾನ್ಯಖೇಟಕ್ಕೆ ಸ್ಥಳಾಂತರಿಸಿದಾಗ ಮಾನ್ಯಖೇಟವು 814 ರಿಂದ 968 AD ವರೆಗೆ ಪ್ರಾಮುಖ್ಯತೆಗೆ ಏರಿತು .
ಮಾನ್ಯಖೇಟವು ರಾಷ್ಟ್ರಕೂಟರ ಅವನತಿಯ ನಂತರ 1050 CE ವರೆಗೆ ಕಲ್ಯಾಣಿ ಚಾಲುಕ್ಯರು ಅಥವಾ ಪಶ್ಚಿಮ ಚಾಲುಕ್ಯರ ರಾಜಧಾನಿಯಾಗಿ ಸೇವೆ ಸಲ್ಲಿಸಿತು.



64 ವರ್ಷಗಳ ಕಾಲ ಆಳಿದ ಮತ್ತು ಕಲೆ ಮತ್ತು ಸಾಹಿತ್ಯದ ಮಹಾನ್ ಪೋಷಕನಾಗಿದ್ದ ರಾಜ ಅಮೋಘವರ್ಷ ತನ್ನ ರಾಜಧಾನಿ ಇಂದ್ರನ ಮಹಾ ಪೌರಾಣಿಕ ನಗರವಾದ ಇಂದ್ರಪ್ರಸ್ಥದಂತೆಯೇ ಇರಬೇಕೆಂದು ಬಯಸಿದನು.ಅಮೋಘವರ್ಷ I ಸರಿಸುಮಾರು 64 ವರ್ಷಗಳ ಕಾಲ ಆಳಿದನು ಮತ್ತು ಕನ್ನಡದ ಮೊದಲ ಶಾಸ್ತ್ರೀಯ ಕೃತಿಯಾದ ಕವಿರಾಜಮಾರ್ಗವನ್ನು ಬರೆದವರು.

ಅಂತಹ ಮಹತ್ವವುಳ್ಳ ಕೋಟೆಗೆ ಇಂದು ಭದ್ರತೆ ಎಂಬುದು ಇಲ್ಲದಂತಾಗಿದೆ.ಕೋಟೆ ಜೀರ್ಣೋದ್ಧಾರಕ್ಕೆ ಸರಕಾರವು ಅನುಧಾನ ಬಿಡುಗಡೆ ಮಾಡಿತ್ತು.ಅಭಿವೃದ್ಧಿ ಮಾಡಿದ ಕೇವಲ 8ತಿಂಗಳಲ್ಲಿ ಕೋಟೆ ಸ್ವಲ್ಪ ಮಳೆ ಬಂದ ಕೂಡಲೇ ಭೂಕುಸಿತಕ್ಕೆ ಒಳಗಾಗಿದೆ.ಇದೇ ರೀತಿ ಕೋಟೆಯನ್ನು ಕೈ ಬಿಟ್ಟರೆ ಸಂಪೂರ್ಣ ಭುಕುಸಿತಕ್ಕೆ ಒಳಗಾಗುವುದು ಖಂಡಿತ ಎಂಬುದು ಇಲ್ಲಿನ ಜನರ ಅಭಿಪ್ರಾಯ ಆಗಿದೆ.ಜಿಲ್ಲೆಯ ಇಬ್ಬರು ಸಚಿವರು ಇದಕ್ಕೆ ಯಾವ ರೀತಿಯ ಸ್ಪಂದನೆ ನೀಡುತ್ತಾರೆ ಎಂದು ಜನರು ಕಾದು ನೋಡಬೇಕಿದೆ.ಶೀಘ್ರದಲ್ಲೇ ಸಚಿವರು ಸ್ಪಂದನೆ ಸರಿಯಾದ ಕ್ರಮ ಕೈಗೊಳ್ಳುವಂತೆ ಜನರ ಮನವಿ ಆಗಿರುತ್ತದೆ.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ