Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವಾಬರು ಭೂಮಿಯನ್ನು ಮೆಕ್ಕಾದಿಂದ ತಂದು ಕೊಟ್ರಾ : ಮುತಾಲಿಕ್

Advertisement
ವಿಜಯನಗರ : ನವಾಬರು ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಅಕ್ರಮಣ ಮಾಡಿಕೊಂಡಿದ್ದ ನಮ್ಮದೇ ಭೂಮಿಯನ್ನು ಮಠಕ್ಕೆ ನೀಡಿದ್ದಾರೆ ಎಂದು ಸಿಎಂ ಇಬ್ರಾಹಿಂಗೆ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ಲಾಂಗೆ ಇರುವುದು 1,500 ವರ್ಷಗಳ ಇತಿಹಾಸ ಮಾತ್ರ.ಅದಕ್ಕೂ ಮುಂಚೆ ಪ್ರಪಂಚದಲ್ಲೇ ಇಸ್ಲಾಂ ಇರಲಿಲ್ಲ. ಆಕ್ರಮಣ, ಯುದ್ಧದಿಂದ ಇಸ್ಲಾಂ 57 ರಾಷ್ಟ್ರಗಳಿಗೆ ವಿಸ್ತರಿಸಿದೆ.

ಅದೇ ರೀತಿ ನವಾಬರು ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ನೀಡಿರುವ ಭೂಮಿಯನ್ನು ಮಕ್ಕಾ, ಮದೀನಾ, ಇರಾಕ್, ಇರಾನ್‌ನಿಂದ ತಂದು ಕೊಟ್ಟಿದ್ದಲ್ಲ ಎಂದು ಹೇಳಿದರು.

ವಕ್ಫ್‌ ಮಂಡಳಿಯು ದೇಶದ ಬಡ ಮುಸ್ಲಿಮರಿಗೆ ಭೂಮಿ, ಶಿಕ್ಷಣ, ಉದ್ಯೋಗ ನೀಡುವ ಆಶಯ ಹೊಂದಿಲ್ಲ. ದೇಶದ 9.40 ಲಕ್ಷ ಎಕರೆ ಭೂಮಿಯನ್ನು ಕಬಳಿಸಿ, ಜನಸಂಖ್ಯೆ ಹೆಚ್ಚಳದ ಮೂಲಕ ಭಾರತದಲ್ಲೂ ಇಸ್ಲಾಂ ಪ್ರತಿಷ್ಠಾಪನೆ ಮಾಡುವುದು ಅದರ ಉದ್ದೇಶವಾಗಿದೆ ಎಂದು ಕಿಡಿಕಾರಿದರು.

ವಕ್ಫ್‌ ಮಂಡಳಿಗೆ ಸುಪ್ರೀಂ ಕೋರ್ಟ್‌ಗೂ ಮೀರಿದ ಪರಮಾಧಿಕಾರ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಹೊರಟಿದೆ.

ವಕ್ಸ್ ಮಂಡಳಿಗೆ ಸಂವಿಧಾನ ಮೀರಿದ ಹಕ್ಕುಗಳನ್ನು ನೀಡಿದ್ದರಿಂದ ದೇಶಕ್ಕೆ ಗಂಡಾಂತರ ಬಂದಿದೆ. ಕಾಂಗ್ರೆಸ್ ಪಕ್ಷ ಮುಸ್ಲಿಮರ ತುಷ್ಟಿಕರಣದ ಮೂಲಕ ದೇಶದ್ರೋಹಿ ಕೆಲಸ ಮಾಡಿದೆ ಎಂದು ಗು ಡುಗಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್