Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷ ಬಲವರ್ಧನೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ರವರ ಪಾತ್ರ ಪ್ರಮುಖ : ಬಸನಗೌಡ ದದ್ದಲ್

Advertisement
ರಾಯಚೂರು : ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರವರು ಇಂದು ರೈತ ಭವನದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷ ಸಂಘಟನೆ ಮೂಲಕ ಪಕ್ಷ ಬಲವರ್ಧನೆಗೆ ಕಾಂಗ್ರೆಸ್ ಕಾರ್ಯಕರ್ತರ ಪಾತ್ರ ಅತ್ಯುನ್ನತವಾಗಿದೆ ಎಂದು ಶಾಸಕ ಬಸನಗೌಡ ದದ್ದಲ್ ರವರು ತಿಳಿಸಿದರು.

ಗಿಲ್ಲೆಸೂಗೂರು ಬ್ಲಾಕ್ ಅಧ್ಯಕ್ಷರಾಗಿ ನಾಗೇಂದ್ರಪ್ಪ ಮಟಮಾರಿ. ಮತ್ತು ದೇವಸುಗೂರು ಬ್ಲಾಕ್ ಅಧ್ಯಕ್ಷರನ್ನಾಗಿ ರಾಜಶೇಖರಂಗ ರವರನ್ನು ನೇಮಕ ಮಾಡಿದ್ದು ಅವರಿಗೆ ಸನ್ಮಾನ ಸಮಾರಂಭ ಮಾಡಲಾಯಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಮೂಲಕ ಜನರ ಪ್ರೀತಿ ವಿಶ್ವಾಸ ಗಳಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಪಂಪತಿಪತಿರವರು ನಾನು ಯಾವುದೇ ಸಂದರ್ಭದಲ್ಲಿ ಕರೆ ಮಾಡಿದರೆ ಅವರು ತಮ್ಮ ಕಾರ್ಯಗಳನ್ನು ಸ್ಥಗಿತಗೊಳಿಸಿ ನಾನು ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಅಚ್ಚು ಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ನಾನು ಗ್ರಾಮಾಂತರ ಕ್ಷೇತ್ರದಲ್ಲಿ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾಗಿರುವುದಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮತ್ತುಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಎ ವಸಂತ್ ಕುಮಾರ್. ಚಂದ್ರಶೇಖರ ಗೌಡ ಆಶಾಪೂರ್ ಮಲ್ಲಿಕಾರ್ಜುನ್ ಗೌಡ. ಪಂಪಾಪತಿ. ಸಿದ್ದನಗೌಡ ಗಾರಲದಿನ್ನಿ. ಮಾಸ್ ದೊಡ್ಡಿ ವೇಣುಗೋಪಾಲ್. ದೇವಸುಗೂರು ಕರಾಟೆ ನರಸಪ್ಪ.ಶ್ರೀನಿವಾಸ ರೆಡ್ಡಿ. ಶಿವಪ್ಪ ನಾಯಕ್. ತಿಮ್ಮಪ್ಪ ನಾಯಕ್. ನರಸಿಂಹ ನಾಯಕ್. ಬಂದ ನವಾಜ್. ಬಶೀರ್ ಸಾಬ್.ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

ವರದಿ : ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ