Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಉಳಿವಿಗಾಗಿ ಯುವ ಜನರ ಪಾತ್ರ ವಿಚಾರ ಸಂಕೀರ್ಣ

Advertisement
ಸಿಂಧನೂರು : ಏಪ್ರಿಲ್ 15ರಂದು ನಗರದ ಸರ್ಕಿಟ್ ಹೌಸ್ ನಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ತಾಲೂಕು ಸಮಿತಿ ವತಿಯಿಂದ ಮಹಾ ನಾಯಕ ವಿಶ್ವವಿಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಸಂವಿಧಾನ ಉಳಿವಿಗಾಗಿ ಯುವಜನತೆಯ ಪಾತ್ರ ಎಂಬ ಶೀರ್ಷಿಕೆ ಅಡಿಯಲ್ಲಿ ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿದ್ದು ಹಿರಿಯ ಹೋರಾಟಗಾರ ಪಂಪಾಪತಿ ಬೂದಿಹಾಳ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾರಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ವಿಶೇಷ ಉಪನ್ಯಾಸಕರಾಗಿ ಚಿಂತಕ ನಾರಾಯಣ ಬೆಳಗುರ್ಕಿ ಹಾಗೂ ಮುಖಂಡರು ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ವಿರುಪಾಕ್ಷಿ ಸಸಾಲಮಾರಿ ಅವರು ಅಂಬೇಡ್ಕರ್ ಅವರ ಜನ್ಮದಿನ ಪ್ರಯುಕ್ತ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು ಬಹಳ ಒಳ್ಳೆಯ ಕಾರ್ಯ ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ ಅವರು ಸರ್ವ ಜನಾಂಗದ ಸಮುದಾಯಕೋಸ್ಕರ ಅವರು ಸಂವಿಧಾನವನ್ನು ರಚಿಸಿದವರು ಇಂಥ ಒಂದು ಕಾರ್ಯಕ್ರಮಕ್ಕೆ ನಾನು ಉಪನ್ಯಾಸಕನಾಗಿ ಬಂದಿದ್ದು ನನ್ನ ಪುಣ್ಯ ನಮ್ಮ ನಮ್ಮಲ್ಲಿ ಭೇದ ಭಾವ ಮಾಡದೆ ನಾನು ಹೆಚ್ಚು ನೀನು ಹೆಚ್ಚು ಅನ್ನದೇ ನಾವೆಲ್ಲರೂ ಒಗ್ಗಟ್ಟಾಗಿ ಇರುವದರ ಜೊತೆಗೆ ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಅರ್ಥೈಸಿಕೊಂಡು ಮುನ್ನಡೆಯಬೇಕಾಗಿದೆ ಹಾಗೂ ಸಂವಿಧಾನ ಉಳಿವಿಗಾಗಿ ಯುವ ಜನತೆಯ ಒಂದಾಗ ಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ವಿರುಪಾಕ್ಷಿ ಸಾಸಲಮರಿ ಅಧ್ಯಕ್ಷರು ಕರ್ನಾಟಕ ದಲಿತ ರಕ್ಷಣಾ ವೇದಿಕೆ. ನಾರಾಯಣ ಬೆಳಗುರ್ಕಿ ಚಿಂತಕರು. ಮೌನೇಶ್ ಜಾಲವಾಡಗಿ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕರು. ಶಿವರಾಜ್ ಸಸಾಲ್ಮರು. ದುರ್ಗೇಶ್ ಕಲ್ಮಂಗಿ. ನರಸಪ್ಪ ಬಡಿಗೇರ್. ಹೊನ್ನೂರ್ ಕಟ್ಟಿಮನಿ. ಮಲ್ಲಿಕಾರ್ಜುನ್ ಇನ್ನು ಅನೇಕರಿದ್ದರು.


ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ