Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾನ್ಮಾರ್ ಭೂಕಂಪದಲ್ಲಿ 1700 ಸಾವು : ಎಮರ್ಜೆನ್ಸಿ ಘೋಷಿಸಿದ ವಿಶ್ವಸಂಸ್ಥೆ 

Advertisement
ಮ್ಯಾನ್ಮಾರ್ : ದಶಕದ ದೊಡ್ಡ ಭೂಕಂಪಕ್ಕೆ ಮ್ಯಾನ್ಮಾರ್ ಹಾಗೂ ಬ್ಯಾಂಕಾಕ್ ಅಕ್ಷರಶಃ ನಡುಗಿದ್ದು, ಉಭಯ ದೇಶದಲ್ಲಿ ನರಕವೇ ಸೃಷ್ಟಿಮಾಡಿದೆ. ಭೂಮಿ ಗಢ ಗಢ ನಡುಗುವಿಕೆಗೆ ಜನರ ಬದುಕು ಹೈರಾಣಾಗಿದೆ.

ಮ್ಯಾನ್ಮಾರ್‌ನಲ್ಲಿ ಶುಕ್ರವಾರ ನಡೆದ 7.7 ತೀವ್ರತೆಯ ಭೂಕಂಪದ ನಂತರ ಜನಜೀವನ ನಲುಗಿದ್ದು, ಸಾವಿನ ಸಂಖ್ಯೆ 1700 ಕ್ಕೂ ಹೆಚ್ಚು ದಾಟಿದೆ.ಗಾಯಗೊಂಡವರ ಸಂಖ್ಯೆ 3,500 ಕ್ಕೆ ಏರಿಕೆಯಾಗಿದೆ.ಕನಿಷ್ಠ 139 ಇತರರು ಕಾಣೆಯಾಗಿದ್ದು, ಅವರ ಶೋಧ ನಡೆದಿದೆ.

ವಿಶ್ವ ಆರೋಗ್ಯ ಸಂಸ್ಥೆ ಇದೊಂದು ಗ್ರೇಡ್ 3 ಎಮರ್ಜೆನ್ಸಿ ಎಂದು ಘೋಷಿಸಿದ್ದು , 8 ಮಿಲಿಯನ್ ಡಾಲರ್ ಪರಿಹಾರದ ಮೊತ್ತ ಅವಶ್ಯಕತೆ ಇದೆ. ಮುಂದಿನ 30 ದಿನ ನಿರ್ಣಾಯಕವಾಗಿದ್ದು, ರೋಗರುಜಿನ ಹರಡುವುದನ್ನ ತಪ್ಪಿಸಲು ಹಾಗೂ ಜನರ ಜೀವನ ಸುಧಾರಣೆಗೆ ಆರ್ಥಿಕ ಸಹಾಯ ಅತ್ಯಗತ್ಯ ಎಂದಿದೆ.

ಮ್ಯಾನ್ಮಾರ್ ದೇಶ ಈಗ ಶವಗಳ ರಾಶಿಯಿಂದ ತುಂಬಿ ಹೋಗಿದ್ದು, ಎಲ್ಲಿ ನೋಡಿದರೂ ಬರೀ ಕುಸಿದು ಬಿದ್ದ ಕಟ್ಟಡಗಳೇ ಕಾಣುತ್ತಿವೆ. ಸದ್ಯ ಭಾರತ ಮ್ಯಾನ್ಮಾರ್ ಬೆಂಬಲಕ್ಕೆ ಹಸ್ತ ಚಾಚಿದ್ದು, ಮತ್ತಷ್ಟು ದೇಶಗಳು ಸಹಾಯಕ್ಕೆ ಮುಂದೆ ಬರಬೇಕಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ