Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಳ್ಳ ಎಂದು ಭಾವಿಸಿ ಅಟ್ಟಾಡಿಸಿದ ಗ್ರಾಮಸ್ಥರು : ಹೆದರಿ ಮರವೇರಿದ ವ್ಯಕ್ತಿ 

Advertisement
ಗದಗ: ಯುವಕನೊಬ್ಬನನ್ನು ಕಳ್ಳ ಎಂದು ತಪ್ಪಾಗಿ ಭಾವಿಸಿದ ಗ್ರಾಮಸ್ಥರು ಆತನನ್ನು ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ಗದಗ ಜಿಲ್ಲೆಯ ವಿವೇಕಾನಂದ ನಗರದಲ್ಲಿ ನಡೆದಿದೆ.

ಹಾಗಾಗಿ ಯುವಕನನ್ನು ಕಳ್ಳ ಎಂದು ಭಾವಿಸಿ ಗ್ರಾಮಸ್ಥರೆಲ್ಲರೂ ಆತನನ್ನು ಅಟ್ಟಿಸಿಕೊಂಡು ಹೋಗಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

ಗ್ರಾಮಸ್ಥರ ಜೊತೆಗೆ ಪೊಲೀಸ್ ವಾಹನದ ಸೈರನ್ ಶಬ್ಧ ಕೇಳಿ ಭಯಗೊಂಡ ಯುವಕ ತಪ್ಪಿಸಿಕೊಳ್ಳಲು ತೆಂಗಿನಮರವೇರಿ ಕುಳಿತಿದ್ದಾನೆ. ಯುವಕನನ್ನು ಬಸವರಾಜ್ ಎಂದು ಗುರುತಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಕಬ್ಬೂರು ಗ್ರಾಮದ ನಿವಾಸಿಯಾಗಿರುವ ಬಸವರಾಜ್ ನಸುಕಿನ ಜಾವ ಗದಗದ ವಿವೇಕಾನಂದ ನಗರಕ್ಕೆ ಬಂದಿದ್ದ. ಈ ವೇಳೆ ಈ ಘಟನೆ ನಡೆದಿದೆ.

ಸುಮಾರು ನಾಲ್ಕು ಗಂಟೆಗಳ ಕಾಲ ತೆಂಗಿನ ಮರದಲ್ಲೇ ಯುವಕ ಕಾಲಕಳೆದಿದ್ದಾನೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಯುವಕನನ್ನು ಮರದಿಂದ ಕೆಳಗಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ