Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀನುಗಲ್ಲಿ ಮೋಟರ್ ಕಳುವು ಮಾಡಿದ್ದ ಇಬ್ಬರನ್ನು ಪೊಲೀಸ ವಶಕ್ಕೆ ನೀಡಿದ ಗ್ರಾಮಸ್ಥರು

Advertisement
ಚಾಮರಾಜನಗರ: ಸಂತೆಮರಹಳ್ಳಿ ಸಮೀಪದ ಬಾನಹಳ್ಳಿ ಗ್ರಾಮದ ಮಹೇಶ್ ಎಂಬುವರ ಜಮೀನಿನಲ್ಲಿ ಸಬ್ ಮರ್ಸಿಬಲ್ ಮೋಟರ್ ಕಳ್ಳತನ ಮಾಡಿದ್ದ ಇಬ್ಬರನ್ನು ಹಿಡಿದು ಪೋಲೀಸರ ವಸಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.

ಬಾನಹಳ್ಳಿ ಗ್ರಾಮದ ಜಮೀನಿನಲ್ಲಿ ಇಡಲಾಗಿದ್ದ ಸಬ್ ಮರ್ಸಿಬಲ್ ಮೋಟರ್ ನ್ನು ರಾತ್ರೋ ರಾತ್ರಿ, ಮೂರ್ತಿ s/o ಮಾದಯ್ಯ, ಹಾಗೂ ಚಂಗಚಳ್ಳಿ ಗ್ರಾಮದ ನಿಂಗರಾಜು ಎಂಬುವ ವ್ಯಕ್ತಿಗಳು ಸೇರಿ ಮಾಡಿರುವ ಘಟನೆ ಎಂದು ಅನುಮಾನ ಬಂದು ಅದೇ ಗ್ರಾಮದ ಮೂರ್ತಿ ಎಂಬಾತನನ್ನು ವಿಚಾರಿಸಿದಾಗ ನಾನೆ ಕಳ್ಳತನ ಮಾಡಿ ಚಂಗಚಹಳ್ಳಿಯ ಚಂದ್ರಶೇಖರವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಚಂಗಚಳ್ಳಿ ನಿಂಗರಾಜುವಿಗೆ ಕೊಡುತ್ತಿದ್ದೆ ಎಂದು ಗ್ರಾಮಸ್ಥರ ಸಮ್ಮುಖದಲ್ಲಿ ತಪ್ಪು ಒಪ್ಪಿಕೊಂಡಿದ್ದಾನೆ.

ಬಾನಹಳ್ಳಿಯ ರೈತರು ಹಾಗೂ ಗ್ರಾಮಸ್ಥರು ಸೇರಿ ಪೊಲೀಸರಿಗೆ ಮಾಹಿತಿ ನೀಡಿ ಇಬ್ಬರನ್ನು ಪೊಲೀಸರ ವಸಕ್ಕೆ ನೀಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು

ಬಾನಹಳ್ಳಿ ರೈತ ಮಹೇಶ್ ರವರು ಮಾತನಾಡಿ ಈ ಹಿಂದೆಯೂ ಗ್ರಾಮದ ಹಲವಾರು ಜಮೀನಿನಲ್ಲಿ ಇದೇರೀತಿ 8 ಸಬ್ ಮರ್ಸಿಬಲ್ ಕಳುವಾಗಿದೆ ಆದರೆ ಪದೇ ಪದೇ ಇಂತಹ ಘಟನೆ ಸಂಭವಿಸಿದ ಕಾರಣ ಅನುಮಾನ ಬಂದ ಕೂಡಲೇ ಮೂರ್ತಿ ಎಂಬುವವನನ್ನು ಹಿಡಿದು ಕೇಳಿದಾಗ ಸತ್ಯ ಹೊರಹಾಕಿದಾನೆ ಅವಾಗ ಪೊಲೀಸರಿಗೆ ಇವರನ್ನು ಒಪ್ಪಿಸಲಾಯಿತು. ಕೂಡಲೇ ಇವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ