Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Advertisement
ವಿಜಯಪುರ :ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಪತ್ತೆಯಾದ ರಣಹದ್ದು,ಟ್ರ್ಯಾಕರ್, ಜಿಪಿಎಸ್ ಹಾಗೂ ಕೆಮೆರಾ ಮಾದರಿಯ ವಸ್ತುವನ್ನು ಹೊಂದಿದ್ದ ಪಕ್ಷಿ.ರಣಹದ್ದಿನ ಕಾಲಿಗೆ ಗುರುತಿನ ಸಂಖ್ಯೆಯ ಟ್ಯಾಗ್ ಅಳವಡಿಸಿದ್ದು ಕಂಡು ಬಂದಿದೆ
ರಣಹದ್ದು ಕಂಡು 112 ಗೆ ಕರೆ ಮಾಡಿದ ಸ್ಥಳಿಯರು.ಸ್ಥಳಕ್ಕೆ ತೆರಳಿ ರಣಹದ್ದನ್ನು ವಶಕ್ಕೆ ಪಡೆದ 112 ಪೊಲೀಸರು
ಝಳಕಿ ಪೊಲೀಸ್ ಠಾಣೆಯಲ್ಲಿ ರಣಹದ್ದನ್ನು ಇರಿಸಿದ 112 ಪೊಲೀಸರು,ಝಳಕಿ ಪೊಲೀಸ್ ಠಾಣೆಗೆ ಅರಣ್ಯಾಧಿಕಾರಿಗಳ ಭೇಟಿ ಪರಿಶೀಲನೆ
ಮಹಾರಾಷ್ಟ್ರದ ನಾಗಪೂರ ಬಳಿಯ ಮೇಲಘಾಟ ಪ್ರದೇಶದಿಂದ ಬಂದಿದ್ದ ರಣಹದ್ದು,

ಜಿಪಿಎಸ್, ಟ್ರ್ಯಾಕರ್ ಭಾರವಾದ ಕಾರಣ ಬಸವಳಿದಿದ್ದ ಪಕ್ಷಿ,ಮಹಾರಾಷ್ಟ್ರದ ಅರಣ್ಯ ಇಲಾಖೆಯಿಂದ ರಣಕದ್ದಿಗೆ ಜಿಪಿಎಸ್ ಹಾಗೂ ಟ್ರ್ಯಾಕರ್ ಅಳವಡಿಸಿದ್ದಾರೆಂಬ ಮಾಹಿತಿ
ರಣಹದ್ದುಗಳ ಜೀವನ ಶೈಲಿ ಹಾಗೂ ಇತರೆ ಪಕ್ಷಿಗಳ ಮಾಹಿತಿ ಪಡೆಯೋಕೆ ಪ್ರಯತ್ನ,ರಣಹದ್ದು ಸಂಖ್ಯೆ ಕಡಿಮೆಯಾಗಿರೋ ಕಾರಣ ಹೆಚ್ಚಿನ ಮಾಹಿತಿ ಪಡೆಯೋಕೆ ಮಾಹಾರಾಷ್ಟ್ರ ಅರಣ್ಯಾಧಿಕಾರಿಗಳ ಯೋಜನೆ,ರಣಹದ್ದನ್ನು ತಮ್ಮ ಸುಪರ್ಧಿಗೆ ಪಡೆದ ವಿಜಯಪುರ ಜಿಲ್ಲಾ ಅರಣ್ಯಾಧಿಕಾರಿಗಳು,ರಣಹದ್ದಿಗೆ ಆರೈಕೆ ಮಾಡುತ್ತಿರೋ ಅಧಿಕಾರಿಗಳು,ನಂತರ ಮಹಾರಾಷ್ಟ್ರದ ಅರಣ್ಯಾಧಿಕಾರಿಗಳ ಜೊತೆಗೆ ಸಂಪರ್ಕಿಸಿ ಮಾಹಿತಿ ನೀಡಿದ ಅಧಿಕಾರಿಗಳು,ಸದ್ಯ ರಣಹದ್ದಿನ ಆರೋಗ್ಯ ಸ್ಥಿತಿಗತಿ ನೋಡಿಕೊಂಡು ಹಾರಿ ಬಿಡಲು ಚರ್ಚೆ
ಮಹಾರಾಷ್ಟ್ರದ ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಿರೋ ವಿಜಯಪುರ ಜಿಲ್ಲಾ ಅರಣ್ಯಾಧಿಕಾರಿಗಳು


ವರದಿ:ಶ್ರೀಕಾಂತ ಬಗಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ