Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಅಗ್ರ ಶೇ. 1 ಶ್ರೀಮಂತರ ಸಂಪತ್ತು ಶೇ. 65 ರಷ್ಟು ಏರಿಕೆ

Advertisement

ನವದೆಹಲಿ : 2000 ಮತ್ತು 2023ರ ನಡುವೆ ಭಾರತದ ಒಂದು ಪ್ರತಿಶತ ಶ್ರೀಮಂತರ ಸಂಪತ್ತು ಶೇಕಡಾ 62ರಷ್ಟು ಹೆಚ್ಚಾಗಿದೆ. ದಕ್ಷಿಣ ಆಫ್ರಿಕಾದ ಜಿ -20 ಅಧ್ಯಕ್ಷತೆಯ ಸಂದರ್ಭದಲ್ಲಿ ಬಿಡುಗಡೆಯಾದ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.


ನೊಬೆಲ್ ಪ್ರಶಸ್ತಿ ವಿಜೇತ ಜೋಸೆಫ್ ಸ್ಟಿಗ್ಲಿಟ್ಜ್ ನೇತೃತ್ವದ ಅಧ್ಯಯನವು ಜಾಗತಿಕ ಅಸಮಾನತೆಯು ಬಿಕ್ಕಟ್ಟಿನ ಮಟ್ಟವನ್ನ ತಲುಪಿದ್ದು, ಪ್ರಜಾಪ್ರಭುತ್ವ, ಆರ್ಥಿಕ ಸ್ಥಿರತೆ ಮತ್ತು ಹವಾಮಾನ ಪ್ರಗತಿಗೆ ಬೆದರಿಕೆ ಹಾಕುತ್ತಿದೆ ಎಂದು ಎಚ್ಚರಿಸಿದೆ.

ಜಾಗತಿಕ ಅಸಮಾನತೆಯ ಕುರಿತಾದ ಸ್ವತಂತ್ರ ತಜ್ಞರ ಜಿ -20 ಅಸಾಧಾರಣ ಸಮಿತಿಯು, ಜಾಗತಿಕವಾಗಿ ಅಗ್ರ ಒಂದು ಪ್ರತಿಶತ ಶ್ರೀಮಂತರು 2000 ಮತ್ತು 2024ರ ನಡುವೆ ಸೃಷ್ಟಿಯಾದ ಎಲ್ಲಾ ಹೊಸ ಸಂಪತ್ತಿನ 41 ಪ್ರತಿಶತವನ್ನು ಪಡೆದುಕೊಂಡಿದ್ದಾರೆ ಎಂದು ಕಂಡುಹಿಡಿದಿದೆ. ಆದ್ರೆ, ಕೆಳಗಿನ ಅರ್ಧವು ಕೇವಲ ಒಂದು ಪ್ರತಿಶತವನ್ನು ಮಾತ್ರ ಪಡೆದುಕೊಂಡಿದೆ. ಸಮಿತಿಯಲ್ಲಿ ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ವಿನ್ನಿ ಬ್ಯಾನಿಮಾ ಮತ್ತು ಇಮ್ರಾನ್ ವಲೋಡಿಯಾ ಸೇರಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ