Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ತೀರ್ಪು:ಸಿಹಿ ಹಂಚಿ ಸಂಭ್ರಮಿಸಿದ ಯುವಕರು

Advertisement
ಹುಮನಾಬಾದ:-ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳಲ್ಲಿ ಒಳಮೀಸಲು ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಗುರುವಾರ ಹುಮನಾಬಾದ ಪಟ್ಟಣದಲ್ಲಿ ದಲಿತ ಮಾದಿಗ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಪರಮೇಶ್ವರ ಕಾಳಮಂದರಗಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.



ಒಳ ಮೀಸಲಾತಿಗೆ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು.



ನಂತರ ಪರಮೇಶ್ವರ ಕಾಳಮಂದರಗಿ ಮಾತನಾಡಿ ರಾಜ್ಯ ಸರಕಾರ ಒಳಮೀಸಲು ನೀಡಬಹುದು ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.ಒಳ ಮೀಸಲು ನೀಡುವಂತೆ ಕಳೆದ ಹಲವು ವರ್ಷಗಳಿಂದ ಮಾಡಿದ ಹೋರಾಟ ಫಲವಾಗಿ ಇದೀಗ ತೀರ್ಪು ನೀಡಿದ್ದು ಸಂತೋಷ ತಂದಿದೆ.

ಒಳಮೀಸಲಾತಿ ನೀಡುವಂತೆ ಹಲವು ಬಾರಿ ಕೇಂದ್ರ, ರಾಜ್ಯ ಸರಕಾರಗಳಿಗೆ ಮನವಿ ಸಲ್ಲಿಸಲಾಗಿತ್ತು.ಈ ಬಗ್ಗೆ ದೇಶಾದ್ಯಂತ ಜಾಗೃತಿ ಮೂಡಿಸಲಾಗಿತ್ತು. ಅಂತಿಮವಾಗಿ ಸುಪ್ರೀಂಕೋರ್ಟ್ ಒಳ ಮೀಸಲು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ನೀಡಿದೆ.ಇದರ ಶ್ರೇಯಸ್ಸು ಮಂದ ಕೃಷ್ಣ ಮಾದಿಗ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಕಾಳಪ್ಪ ಪಾಟೀಲ,ಸುನೀಲ್ ಮೇಟಿಕರ್,ಅತಿಕ್ರಾಜ, ಪ್ರವೀಣ್ ಹೊಂಬಾಳೆ,ಮಹೇಶ್ ಕಟ್ಟಿಮನಿ,ಯಶ್, ಆಕಾಶ್, ಪವಿತ್ರ್,ಅರುಣ್ ರೋಹನ್, ಶ್ರೀವಾಸ ಕರಣ್ ಲಕ್ಕಿ ಹಾಗೂ ಮಾದಿಗ ಸಮುದಾಯದ ನೂರಾರು ಯುವಕರು ಭಾಗಿಯಾಗಿದ್ದರು.

ವರದಿ:-  ಸಜೀಶ ಲಂಬುನೋರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ