Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮೂರ್ತಿ ಆವರಣದ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಿದ ಯುವಕರು.

Advertisement
ಧಾರವಾಡ:ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮೂರ್ತಿ ಆವರಣದ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಿದ ಯುವಕರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 135ನೇ ಜಯಂತಿಯ ಅಂಗವಾಗಿ ಪರಮೇಶ್ವರ ಕಾಳೆ ಅವರ ಗೆಳೆಯರ ಬಳಗದ ವತಿಯಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮೂರ್ತಿಯನ್ನು ತೊಳೆದು, ಗಾರ್ಡನ್ ಸ್ವಚ್ಛತೆ, ಲೈಟಿಂಗ್ ಡೆಕೋರೇಷನ್, ಪೇಂಟಿಂಗ್, ನೀಲಿ ಧ್ವಜ ಕಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರಿನಿಂದ ಸ್ವಚ್ಛಗೊಳಿಸಿ ನಂತರ ಪಾಲಿಕೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದು ಅಲ್ಲಿಯೇ ನಿಂತು ಇದ್ದ ಲೋಪದೋಷಗಳನ್ನು ಸ್ಥಳದಲ್ಲಿಯೇ ಸರಿಪಡಿಸಿದ್ದಲ್ಲದೆ ಜಯಂತಿಗೆ ಬರುವ ಸಾವಿರಾರು ಬಾಬಾಸಾಹೇಬರ ಅನುಯಾಯಿಗಳಿಗೆ, ಅಭಿಮಾನಿಗಳಿಗೆ ಏನು ತೊಂದರೆ ಆಗದಂತೆ ಸರಿಪಡಿಸಲಾಯಿತು.



ವರದಿ: ವಿನಾಯಕ ಗುಡ್ಡದಕೇರಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ