Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಕಷ್ಟದಲ್ಲಿದ್ದವರಿಗೆ ನೆರವು ನೀಡಿದ ಖುಷಿ ಇದೆ’

Advertisement
----ದೊಡ್ಡ ಬಿದರಿಕಲ್ಲು ವಾರ್ಡಿನ ಜೆಡಿಎಸ್ ಮುಖಂಡ ಆರ್ ಲಕ್ಕಣ್ಣ ಅವರ ಮನದಾಳದ ಮಾತು

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ ಅವರ ಸಹಕಾರ ಮತ್ತು ಆಶಿರ್ವಾದದಿಂದ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ ಎಂದು ದೊಡ್ಡ ಬಿದರಿಕಲ್ಲು ವಾರ್ಡಿನ ಗ್ರೆಟರ್ ಬೆಂಗಳೂರು. ಆಕಾಂಕ್ಷಿ ಅಭ್ಯರ್ಥಿ ಆರ್.ಲಕ್ಕಣ್ಣ ಹೇಳಿದರು.

ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿ ಅವರು ನನ್ನ ಅಣ್ಣ ಭೈರೆಗೌಡ ಜೆಡಿಎಸ್ ಪಕ್ಷದ ಕೆಲಸ ಎರಡು,ಮೂರು ದಶಕಗಳಿಂದ ಸಂಘಟನೆ ಮಾಡಿಕೊಂಡು ಬರುತ್ತಿದ್ದೇವೆ ಅದಲ್ಲದೆ ನಮ್ಮ ದೊಡ್ಡ ಬಿದರಿಕಲ್ಲು ವಾರ್ಡಿನ ಜನತೆಗೆ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಮತ್ತು ಕೊವಿಡ್ ಸಮಯದಲ್ಲಿ ಸಾರ್ವಜನಿಕ ಬೆಳಿಗ್ಗೆ ಉಪಹಾರ ಮಧ್ಯಾಹ್ನ ಊಟ, ರೋಗಿಗಳಿಗೆ ಚಿಕಿತ್ಸೆ ಔಷಧಿಗೆ ಸಾವಿಗೆ ನಾವು ಸಹಾಯ ಮಾಡಿದ್ದೇವೆ ಈಗಲೂ ಯಾರಾದರೂ ಕಷ್ಟ ಇದೆ ಅಂತರು ಮನೆಗೆ ಬಂದಾಗ ಅವರಿಗೆ ಸಹಾಯ ಸಹಕಾರ ಮಾಡುತ್ತಿದ್ದೇವೆ.
ನಮ್ಮ ಜೆಡಿಎಸ್ ನಾಯಕ ಜವರಾಯಿಗೌಡರು ಗ್ರೆಟರ್ ಬೆಂಗಳೂರು ಚುನಾವಣೆ ಸಿದ್ದರಾಗಿರಿ ಎಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅವರ ಮಾರ್ಗದರ್ಶನದಲ್ಲಿ ನಾನು ನನ್ನ ಅಣ್ಣ ಭೈರೆಗೌಡ ನಡೆದುಕೊಂಡು ಹೋಗುತ್ತೇವೆ ಎಂದು ಮಾದ್ಯಮದವರ ಮುಂದೆ ಆರ್. ಲಕ್ಕಣ್ಣ ಮಾತನಾಡಿದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ