Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್ನನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು.

Advertisement
ಚಿಕ್ಕೋಡಿ: ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸನಲ್ಲಿ ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣ ಅಂಗಡಿಯ ಶೆಟರ್ ಮುರಿದು ಒಳಗೆ ನುಗ್ಗಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.



ಅಂಗಡಿಯ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸದಲಗಾ ಪಿಎಸ್ಐ ಶಿವಕುಮಾರ್ ಬಿರಾದಾರ. ಮಾರ್ಗದರ್ಶನದಲ್ಲಿ
ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಳ್ಳರು 8 ಲಕ್ಷ ರೂ. ಮೌಲ್ಯದ 9 ಕೆಜಿ ಬೆಳ್ಳಿ ಆಭರಣ ಮತ್ತು 16,000 ರೂ. ನಗದು ಕದ್ದಿದ್ದಾರೆ.ಅದಲ್ಲದೇ ಬುಧ್ಧ ವಿಹಾರ ಮುಂಭಾಗದಲ್ಲಿದ್ದ 2 ದ್ವಿಚಕ್ರ ಬೈಕಗಳನ್ನು ಕದಿದ್ದಾರೆ ಎಂದು ತಿಳಿದು ಬಂದಿದೆ.



ಚನ್ನಮ್ಮ ವೃತ್ತ ಮತ್ತು ಮಹಾಲಿಂಗಸ್ವಾಮಿ ಶಾಲೆಯ ನಡುವಿನ ರಸ್ತೆಯಲ್ಲಿರುವ ದೀಪಸ್ತಂಭಗಳನ್ನು ರಸ್ತೆ ನವೀಕರಣಕ್ಕಾಗಿ ಸಿಸಿ ಕ್ಯಾಮೇರಾ ತಗೆಯಲಾಗಿದೆ.ಚನ್ನಮ್ಮ ವೃತ್ತದಲ್ಲಿರುವ ಹೈಮಾಸ್ಟ್ ದೀಪವನ್ನು ಕಳೆದ ಎರಡು-ಮೂರು ದಿನಗಳಿಂದ ಆಫ ಆಗಿರುವುದರಿಂದ ಕಳ್ಳರು ಕತ್ತಲೆಯ ಲಾಭವನ್ನು ಪಡೆದುಕೊಂಡಿದ್ದಾರೆ.

ಖಾಸಗಿ ಸಿಸಿಟಿವಿಯಲ್ಲಿ ಕಳ್ಳರ ಓಡಾಟ ದೃಶ್ಯ ಸೆರೆಯಾಗಿದೆ.ಈ ದೃಶ್ಯಗಳನ್ನು ಆಧರಿಸಿ ಕಳ್ಳರ ಪತ್ತೆಗಾಗಿ ಬಲೆಬಿಸಿದ್ದಾರೆ.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ