Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಂಡಿಗೆ ಬಿದ್ದಾಳ ಹಾದರಗಿತ್ತಿ  : ಅಶ್ಲೀಲ ಹಾಡುಗಾರನ ವಿರುದ್ಧ ಕ್ರಮಕ್ಕೆ ಆಗ್ರಹ 

Advertisement
ಬೆಳಗಾವಿ : ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಗೀತೆಗಳೆಂದು ಬಿಂಬಿಸಿ ಯುವಜನತೆಯನ್ನು ದಾರಿ ತಪ್ಪಿಸುತ್ತಿರುವ, ಸಾಮಾಜಿಕ ಸ್ವಾಸ್ಥ್ಯ ಅಶಾಂತಿ ಮಾಡಿ ಉತ್ತರ ಕರ್ನಾಟಕ ಸಂಸ್ಕೃತಿ ಹಾಳು ಮಾಡುತ್ತಿರುವ ಎಲ್ಲ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀನಿವಾಸಗೌಡ ಪಾಟೀಲ್ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಪೊಲೀಸ್ ಉತ್ತರ ವಲಯ ವ್ಯಾಪ್ತಿಯಲ್ಲಿ ಬರುವ ಬಾಗಲಕೋಟ, ವಿಜಾಪುರ, ಬೆಳಗಾವಿ ಇತರೆ ಜಿಲ್ಲೆಗಳಲ್ಲಿಯೂ ಸಾಮಾಜಿಕ ಸ್ವಾಸ್ಥ್ಯ, ಅಶಾಂತಿ ಸೃಷ್ಟಿಸುವ ಕಾನೂನುಬಾಹಿರ ಅಶ್ಲೀಲ ಅಸಭ್ಯ ಹಾಡುಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡುದು ಸಾಮಾನ್ಯವಾಗಿದೆ.

ಜಾತ್ರೆ, ಉತ್ಸವ, ಧಾರ್ಮಿಕ ಸಭೆಗಳಲ್ಲಿ ರಸಮಂಜರಿ ಕಾರ್ಯಕ್ರಮ ನೆಪದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭ ಏರ್ಪಡಿಸಿ ಮಹಿಳೆಯರು, ಮಕ್ಕಳು ಘನತೆ ಗೌರವಕ್ಕೆ ಚ್ಯುತಿ ಮತ್ತು ಹಕ್ಕುಗಳನ್ನು ಉಲ್ಲಂಘಸಿ ತೇಜೋವದೆ ಮಾಡಿ ಅಪರಾಧಿಕ ಭಯೋತ್ಪಾದನೆಗೆ ಪ್ರಚೋದನೆಯಾಗಿದ್ದು, ಇದರಿಂದ ಯುವಜನತೆಯೂ ದಾರಿ ತಪ್ಪುತ್ತಾ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ದೂರಿದ್ದಾರೆ.

ಜಾನಪದ ಹೆಸರಿನಲ್ಲಿ ಅಶ್ಲೀಲ ಗೀತೆಗಳ ಪ್ರಸಾರ ಫೇಸ್ಟುಕ್, ಯೂಟ್ಯೂಬಗಳಲ್ಲಿ ಇರತಕ್ಕಂತ ಪುರುಷ, ಮಹಿಳೆಯರು ಎಲ್ಲ ತಪ್ಪಿತಸ್ತರ ವಿರುದ್ಧ ಐ.ಟಿ ಕಾಯ್ದೆ 2000 ದಡಿ ಪ್ರಕರಣ ದಾಖಲಿಸಿ ಆ ಹಾಡುಗಳನ್ನು ಅಳಿಸಿ ಹಾಕಬೇಕು. ಮಕ್ಕಳ ಮೇಲೆ ಪರಿಣಾಮ ಬೀರುವ ಇಂತಹ ಕೃತ್ಯ ನಿಲ್ಲಬೇಕೆಂದು ಮನವಿ ಮಾಡಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ