LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈ ಸಲ  ಕಪ್ ನಮ್ಮದೇ ಕನವರಿಸುವ ಸ್ಥಿತಿ ಪಂಜಾಬ್ ಕಿಂಗ್ಸ್ ಗೆ ಶಿಪ್ಟ್

Advertisement
 



ಕೊನೆಗೂ ಆರ್ ಸಿಬಿ ಐಪಿಎಲ್ ಕಪ್ ಗೆದ್ದ ನಂತರ ಆರ್ ಸಿಬಿ ಅಭಿಮಾನಿಗಳು ಈ ನಿರಾಳ.  ಪಂಜಾಬ್ ಕಿಂಗ್ಸ್ ಕೂಡ ಫೈನಲ್ ತಲುಪತ್ತಲೇ ಇದ್ದರೂ ಕಪ್ ಗೆದ್ದಿಲ್ಲ. ಹೀಗಾಗಿ ಪ್ರತಿಬಾರಿ ಐಪಿಎಲ್ ಬಂದಾಗ ಈ ಸಲ ಕಪ್ ನಮ್ಮದೇ ಎಂದು ಕನವರಿಸುವ ಸ್ಥಿತಿ ಈಗ ಆರ್ ಸಿಬಿ ಯಿಂದ ಪಂಜಾಬ್ ಕಿಂಗ್ಸ್ ಗೆ ಶಿಫ್ಟ್ ಆಗಿದೆ. ಆ ತಂಡದ ಕಪ್  ಗೆಲ್ಲುವ ಕಾಯುವಿಕೆ ಮುಂದುವರೆದಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆ