LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಸ್ - ಕಾರ್ ನಡುವೆ ಭೀಕರ ಅಪಘಾತ : ಮೂವರು ಸಾವು

Advertisement
ಬೆಳಗಾವಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಈ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಿರೀಶ್, ರಾಹುಲ್ ಹಾಗೂ ಸಂಗು ಮೃತ ದುರ್ದೈವಿಗಳು. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದವರು ಎಂದು ತಿಳಿದುಬಂದಿದೆ. ಕೊಲ್ಲಾಪುರ ಮಹಾಲಕ್ಷ್ಮಿಯ ದರ್ಶನಕ್ಕೆಂದು ಹೋದವರು ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆ