LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೆಳಗಾವಿಯಲ್ಲಿ ವಿಷ ಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನ : ಮೂವರು ಸಾವು 

Advertisement
ಬೆಳಗಾವಿ : ಬೆಳಗಾವಿಯಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಮೂವರು ಸಾವನಪ್ಪಿದ್ದು, ಅದರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿ ನಗರದ ಜೋಶಿಮಾಳ್ನಲ್ಲಿ ಈ ಒಂದು ದುರ್ಘಟನೆ ನಡೆದಿದೆ.

ಸಂತೋಷ ಕುರುಡೇಕರ್ (44) ಸುವರ್ಣ ಹಾಗು ಮಂಗಳ ಮೃತ ದುರ್ದೈವಿಗಳಾಗಿದ್ದು, ಸುನಂದ ಕುರುಡೇಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪರಿಶೀಲನೆ ಮಾಡುತ್ತಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್